ಬ್ರೇಕಿಂಗ್ ನ್ಯೂಸ್
15-07-24 11:17 pm Mangalore Correspondent ಕ್ರೈಂ
ಪುತ್ತೂರು, ಜುಲೈ 15: ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ ಬೆಂಗಳೂರು ಮೂಲದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ನೆಲ್ಯಾಡಿ ಬಳಿಯ ಅಡ್ಡಹೊಳೆಯ ಹೆದ್ದಾರಿ ಬದಿಯ ಡ್ರೈ ಫ್ರುಟ್ಸ್ ಅಂಗಡಿಯಲ್ಲಿ ಒಂಟಿಯಾಗಿದ್ದ ವೃದ್ಧ ಮಹಿಳೆ ತ್ರೇಸ್ಯಮ್ಮ (60) ಅವರ ಕುತ್ತಿಗೆಯಲ್ಲಿದ್ದ ಸರವನ್ನು ಸೆಳೆದು ಯುವಕರು ಪರಾರಿಯಾಗಲು ಯತ್ನಿಸಿದ್ದರು. ಮಹಿಳೆಯ ಬೊಬ್ಬೆ ಕೇಳಿ ಸ್ಥಳೀಯರು ಸೇರಿದ್ದು ಯುವಕರನ್ನು ಹಿಡಿದು ಥಳಿಸಿದ್ದಾರೆ.
ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕೃತ್ಯಕ್ಕೆ ಕದ್ದು ತಂದಿದ್ದ ಸ್ಕೂಟಿಯನ್ನು ಬಳಸಿದ್ದರು. ಮಂಗಳೂರಿನಲ್ಲಿ ವಾಹನ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿಯೊಂದಿಗೆ ಪರಾರಿಯಾಗಿದ್ದ ಖದೀಮರು ಸರಗಳ್ಳತನಕ್ಕೆ ಅದೇ ಸ್ಕೂಟರ್ ಬಳಸಿದ್ದಾರೆ ಎಂಬುದು ಪತ್ತೆಯಾಗಿದೆ. ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two chain snatchers caught by public in Puttur. Public have caught them and handed over them to the police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm