ಬ್ರೇಕಿಂಗ್ ನ್ಯೂಸ್
17-07-24 04:30 pm Bengaluru Correspondent ಕ್ರೈಂ
ಬೆಂಗಳೂರು, ಜುಲೈ 17: ಕೊಲೆ ಕೇಸ್ ನಲ್ಲಿ 20 ವರ್ಷ ಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕನ್ನಡ ಸಿನಿಮಾದ ನಿರ್ದೇಶಕ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಸಿಸಿಬಿ ಪೊಲೀಸರು ಗಜೇಂದ್ರ ಅಲಿಯಾಸ್ ಗಜ ನನ್ನ ಬಂಧಿಸಿದ್ದಾರೆ.
ಆರೋಪಿ ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಕಾಲಿವುಡ್ ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದಾನೆ.
ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ಗಜೇಂದ್ರ !
2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಕೂಡ ಎಂಟನೇ ಆರೋಪಿ ಆಗಿದ್ದ. ಕೊಲೆ ಕೇಸ್ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.
20 ವರ್ಷದಿಂದ ತಲೆಮರೆಸಿಕೊಂಡಿದ್ದ ಗಜ ;
ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಅರಸಯ್ಯನ ಶಿಷ್ಯ ಗಜೇಂದ್ರ ಅಲಿಯಾಸ್ ಗಜ, ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
Kannada film director Gajendra Gaja absconded for 20 years in a murder case arrested by CCB police
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm