ಬ್ರೇಕಿಂಗ್ ನ್ಯೂಸ್
17-07-24 04:30 pm Bengaluru Correspondent ಕ್ರೈಂ
ಬೆಂಗಳೂರು, ಜುಲೈ 17: ಕೊಲೆ ಕೇಸ್ ನಲ್ಲಿ 20 ವರ್ಷ ಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕನ್ನಡ ಸಿನಿಮಾದ ನಿರ್ದೇಶಕ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಸಿಸಿಬಿ ಪೊಲೀಸರು ಗಜೇಂದ್ರ ಅಲಿಯಾಸ್ ಗಜ ನನ್ನ ಬಂಧಿಸಿದ್ದಾರೆ.
ಆರೋಪಿ ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಕಾಲಿವುಡ್ ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದಾನೆ.
ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ಗಜೇಂದ್ರ !
2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಕೂಡ ಎಂಟನೇ ಆರೋಪಿ ಆಗಿದ್ದ. ಕೊಲೆ ಕೇಸ್ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.
20 ವರ್ಷದಿಂದ ತಲೆಮರೆಸಿಕೊಂಡಿದ್ದ ಗಜ ;
ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಅರಸಯ್ಯನ ಶಿಷ್ಯ ಗಜೇಂದ್ರ ಅಲಿಯಾಸ್ ಗಜ, ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
Kannada film director Gajendra Gaja absconded for 20 years in a murder case arrested by CCB police
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 04:18 pm
Mangalore Correspondent
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm