ಬ್ರೇಕಿಂಗ್ ನ್ಯೂಸ್
17-07-24 04:30 pm Bengaluru Correspondent ಕ್ರೈಂ
ಬೆಂಗಳೂರು, ಜುಲೈ 17: ಕೊಲೆ ಕೇಸ್ ನಲ್ಲಿ 20 ವರ್ಷ ಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕನ್ನಡ ಸಿನಿಮಾದ ನಿರ್ದೇಶಕ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಸಿಸಿಬಿ ಪೊಲೀಸರು ಗಜೇಂದ್ರ ಅಲಿಯಾಸ್ ಗಜ ನನ್ನ ಬಂಧಿಸಿದ್ದಾರೆ.
ಆರೋಪಿ ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಕಾಲಿವುಡ್ ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದಾನೆ.
ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ಗಜೇಂದ್ರ !
2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಕೂಡ ಎಂಟನೇ ಆರೋಪಿ ಆಗಿದ್ದ. ಕೊಲೆ ಕೇಸ್ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.
20 ವರ್ಷದಿಂದ ತಲೆಮರೆಸಿಕೊಂಡಿದ್ದ ಗಜ ;
ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಅರಸಯ್ಯನ ಶಿಷ್ಯ ಗಜೇಂದ್ರ ಅಲಿಯಾಸ್ ಗಜ, ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
Kannada film director Gajendra Gaja absconded for 20 years in a murder case arrested by CCB police
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm