ಬ್ರೇಕಿಂಗ್ ನ್ಯೂಸ್
17-07-24 11:30 pm Mangaluru Correspondent ಕ್ರೈಂ
ಮಂಗಳೂರು, ಜುಲೈ 17: ಕಾವೂರು ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಚೂರಿಯಿಂದ ಹಲ್ಲೆಯಾಗಿದ್ದು, ಕೊಲೆಯತ್ನ ಪ್ರಕರಣ ದಾಖಲಾಗಿದೆ. ಸಾಫ್ಟ್ ವೇರ್ ಕಂಪನಿ ಒಂದರಲ್ಲಿ ಕ್ಯಾಬ್ ಚಾಲಕರಾಗಿದ್ದವರು ಪರಸ್ಪರ ಹೊಡೆದಾಡಿದ್ದು, ಈ ವೇಳೆ ಒಬ್ಬನಿಗೆ ಚೂರಿಯಿಂದ ಇರಿಯಲಾಗಿದೆ.
ಸಂದೀಪ್ ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಅದೇ ಕಂಪನಿಯಲ್ಲಿ ಚಾಲಕರಾಗಿದ್ದ ತೇಜಸ್ ಶೆಟ್ಟಿ, ಭವಿತ್ ಶೆಟ್ಟಿ, ಪ್ರೀತಂ ಮತ್ತು ಪುನೀತ್ ದೇವಾಡಿಗ ಸೇರಿ ಹಲ್ಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ. ತೇಜಸ್ ಮತ್ತು ಸಂದೀಪ್ ಒಂದೇ ಕಂಪನಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು ಇವರೊಳಗೆ ಹಳೆ ದ್ವೇಷ ಇತ್ತು.
ಬುಧವಾರ ಸಂಜೆ ಇವರು ತಮ್ಮ ಶಿಫ್ಟ್ ಮುಗಿಸಿ ಹೊರ ಬಂದಿದ್ದಾಗ, ಹಳೆ ದ್ವೇಷದಲ್ಲಿ ಜಗಳ ಆಗಿದೆ. ತೇಜಸ್ ತನ್ನ ತಮ್ಮ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಹರಿತ ಆಯುಧದಿಂದ ಸಂದೀಪ್ ತಲೆಗೆ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡು ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mangalore Clash erupts at private software company by two cab drivers in Kavoor, one stabbed. A can driver was attacked with a knife in Kavoor police station limits and a case of murder has been registered. Cab drivers of software company fought with each other and one of them was stabbed.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm