ಬ್ರೇಕಿಂಗ್ ನ್ಯೂಸ್
17-07-24 11:30 pm Mangaluru Correspondent ಕ್ರೈಂ
ಮಂಗಳೂರು, ಜುಲೈ 17: ಕಾವೂರು ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಚೂರಿಯಿಂದ ಹಲ್ಲೆಯಾಗಿದ್ದು, ಕೊಲೆಯತ್ನ ಪ್ರಕರಣ ದಾಖಲಾಗಿದೆ. ಸಾಫ್ಟ್ ವೇರ್ ಕಂಪನಿ ಒಂದರಲ್ಲಿ ಕ್ಯಾಬ್ ಚಾಲಕರಾಗಿದ್ದವರು ಪರಸ್ಪರ ಹೊಡೆದಾಡಿದ್ದು, ಈ ವೇಳೆ ಒಬ್ಬನಿಗೆ ಚೂರಿಯಿಂದ ಇರಿಯಲಾಗಿದೆ.
ಸಂದೀಪ್ ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಅದೇ ಕಂಪನಿಯಲ್ಲಿ ಚಾಲಕರಾಗಿದ್ದ ತೇಜಸ್ ಶೆಟ್ಟಿ, ಭವಿತ್ ಶೆಟ್ಟಿ, ಪ್ರೀತಂ ಮತ್ತು ಪುನೀತ್ ದೇವಾಡಿಗ ಸೇರಿ ಹಲ್ಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ. ತೇಜಸ್ ಮತ್ತು ಸಂದೀಪ್ ಒಂದೇ ಕಂಪನಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು ಇವರೊಳಗೆ ಹಳೆ ದ್ವೇಷ ಇತ್ತು.
ಬುಧವಾರ ಸಂಜೆ ಇವರು ತಮ್ಮ ಶಿಫ್ಟ್ ಮುಗಿಸಿ ಹೊರ ಬಂದಿದ್ದಾಗ, ಹಳೆ ದ್ವೇಷದಲ್ಲಿ ಜಗಳ ಆಗಿದೆ. ತೇಜಸ್ ತನ್ನ ತಮ್ಮ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಹರಿತ ಆಯುಧದಿಂದ ಸಂದೀಪ್ ತಲೆಗೆ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡು ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mangalore Clash erupts at private software company by two cab drivers in Kavoor, one stabbed. A can driver was attacked with a knife in Kavoor police station limits and a case of murder has been registered. Cab drivers of software company fought with each other and one of them was stabbed.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am