ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 01:56 pm
HK News Staffer
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm