ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm