ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am