ಬ್ರೇಕಿಂಗ್ ನ್ಯೂಸ್
23-07-24 12:50 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ವಕೀಲೆಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.
ವಿಮಲ ಎಂಬುವವರ ಪರಿಸ್ಥಿತಿ ಚಿಂತಾಜನಕವಾಗಿದೆ. ಜಯರಾಮರೆಡ್ಡಿ ಎಂಬಾತನಿಂದ ಈ ಕೃತ್ಯ ನಡೆದಿದೆ.
ವಕೀಲೆಯಾಗಿರುವ ವಿಮಲ ಜತೆ ಆತ್ಮೀಯವಾಗಿದ್ದ ಜಯರಾಮ ಹಂತ ಹಂತವಾಗಿ ಸುಮಾರು ಒಂದೂವರೆ ಕೋಟಿ ರೂ.ಗಿಂತಲೂ ಹೆಚ್ಚು ಹಣ ನೀಡಿದ್ದ. ಆದರೆ ಆನಂತರ ಇವರಿಬ್ಬರಿಗೂ ಮನಸ್ತಾಪ ಎದುರಾಗಿತ್ತು. ಹೆಜ್ಜಾಲ ಬಳಿ ಇರುವ ಪ್ರಾಪರ್ಟಿ ವಿಚಾರವಾಗಿ ಇಬ್ಬರು ಕಿರಿಕ್ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವಿಮಲಾ ದೌರ್ಜನ್ಯದ ಜತೆಗೆ ಪ್ರಾಪರ್ಟಿ ವಿಚಾರವಾಗಿಯೂ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಪ್ರಕರಣ ಸಂಬಂಧ ಇಬ್ಬರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ಏಕಾಏಕಿ ಕೋರ್ಟ್ ಹಾಲ್ನ ಒಂದನೇ ಎಸಿಎಂಎಂ ಬಳಿ ಚಾಕುವಿನಿಂದ ಇರಿದಿದ್ದಾನೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದ್ದು ಅವರನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಲಸೂರುಗೇಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Bangalore women lawyer stabbed by her friend in court premises. Vimala has been admitted to the hospital and is in serious condition.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm