ಬ್ರೇಕಿಂಗ್ ನ್ಯೂಸ್
23-07-24 01:28 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಸಾಗಿಸುತ್ತಿದ್ಧ ಉಡುಪಿ ಮೂಲದ ಪ್ರಯಾಣಿಕ ನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 20 ಶನಿವಾರ, ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ (ಇಕೆ-568) ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಏರ್ ಇಂಟೆಲಿಜೆನ್ಸ್ ಯೂನಿಟ್ನ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ, ಅಕ್ರಮವಾಗಿ ವಿದೇಶದಿಂದ ತಂದಿರುವ ಐ-ಫೋನ್ ಮತ್ತು ಆಪಲ್ ವಾಚ್ಗಳು ಪತ್ತೆಯಾಗಿವೆ. ಕಸ್ಟಮ್ಸ್ ಮೂಲದ ಪ್ರಕಾರ ಉಡುಪಿ ಮೂಲದ ಕುಂದಾಪುರ ತಾಲೂಕಿನ ತಬ್ರೇಜ್ ಅಹಮದ್ ಗೋಳಿಹೊಳೆ ಎಂಬ ಪ್ರಯಾಣಿಕ ಎಂದು ತಿಳಿದುಬಂದಿದೆ.
ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತ ತನ್ನ ಬ್ಯಾಗ್ನಲ್ಲಿ ಮರೆಮಾಚಿ ಅಕ್ರಮವಾಗಿ ವಸ್ತುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಕಾಯ್ದೆಯ 2016ರ ಬ್ಯಾಗೇಜ್ ನಿಯಮಗಳ ಪ್ರಕಾರ ಒಬ್ಬ ಪ್ರಯಾಣಿಕನಿಗೆ ಗರಿಷ್ಠ 50 ಸಾವಿರ ಮೌಲ್ಯದ ವಸ್ತುಗಳನ್ನು ಸಾಗಿಸಲು ಅವಕಾಶ ಇದೆ. ಆದರೆ ಆತ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿದ್ದು, ಪ್ರತಿಯೊಂದರ ಐ-ಫೋನ್ ಬೆಲೆ 1 ಲಕ್ಷ ಇದೆ. ಪ್ರತಿಯೊಂದು ಐ-ಫೋನ್ಗೆ 50 ಸಾವಿರ ಕಸ್ಟಮ್ಸ್ ಸುಂಕವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
Kundapura native arrested in Bangalore airport for smuggling iphones worth 30 lakhs from Dubai. The arrested has been identified as Tabrij Ahmed. He was having 25 iphones and 5 apple watched in his bag from dubai.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm