ಬ್ರೇಕಿಂಗ್ ನ್ಯೂಸ್
23-07-24 01:28 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಸಾಗಿಸುತ್ತಿದ್ಧ ಉಡುಪಿ ಮೂಲದ ಪ್ರಯಾಣಿಕ ನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 20 ಶನಿವಾರ, ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ (ಇಕೆ-568) ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಏರ್ ಇಂಟೆಲಿಜೆನ್ಸ್ ಯೂನಿಟ್ನ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ, ಅಕ್ರಮವಾಗಿ ವಿದೇಶದಿಂದ ತಂದಿರುವ ಐ-ಫೋನ್ ಮತ್ತು ಆಪಲ್ ವಾಚ್ಗಳು ಪತ್ತೆಯಾಗಿವೆ. ಕಸ್ಟಮ್ಸ್ ಮೂಲದ ಪ್ರಕಾರ ಉಡುಪಿ ಮೂಲದ ಕುಂದಾಪುರ ತಾಲೂಕಿನ ತಬ್ರೇಜ್ ಅಹಮದ್ ಗೋಳಿಹೊಳೆ ಎಂಬ ಪ್ರಯಾಣಿಕ ಎಂದು ತಿಳಿದುಬಂದಿದೆ.
ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತ ತನ್ನ ಬ್ಯಾಗ್ನಲ್ಲಿ ಮರೆಮಾಚಿ ಅಕ್ರಮವಾಗಿ ವಸ್ತುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಕಾಯ್ದೆಯ 2016ರ ಬ್ಯಾಗೇಜ್ ನಿಯಮಗಳ ಪ್ರಕಾರ ಒಬ್ಬ ಪ್ರಯಾಣಿಕನಿಗೆ ಗರಿಷ್ಠ 50 ಸಾವಿರ ಮೌಲ್ಯದ ವಸ್ತುಗಳನ್ನು ಸಾಗಿಸಲು ಅವಕಾಶ ಇದೆ. ಆದರೆ ಆತ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿದ್ದು, ಪ್ರತಿಯೊಂದರ ಐ-ಫೋನ್ ಬೆಲೆ 1 ಲಕ್ಷ ಇದೆ. ಪ್ರತಿಯೊಂದು ಐ-ಫೋನ್ಗೆ 50 ಸಾವಿರ ಕಸ್ಟಮ್ಸ್ ಸುಂಕವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
Kundapura native arrested in Bangalore airport for smuggling iphones worth 30 lakhs from Dubai. The arrested has been identified as Tabrij Ahmed. He was having 25 iphones and 5 apple watched in his bag from dubai.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm