ಬ್ರೇಕಿಂಗ್ ನ್ಯೂಸ್
23-07-24 01:28 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಸಾಗಿಸುತ್ತಿದ್ಧ ಉಡುಪಿ ಮೂಲದ ಪ್ರಯಾಣಿಕ ನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 20 ಶನಿವಾರ, ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ (ಇಕೆ-568) ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಏರ್ ಇಂಟೆಲಿಜೆನ್ಸ್ ಯೂನಿಟ್ನ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ, ಅಕ್ರಮವಾಗಿ ವಿದೇಶದಿಂದ ತಂದಿರುವ ಐ-ಫೋನ್ ಮತ್ತು ಆಪಲ್ ವಾಚ್ಗಳು ಪತ್ತೆಯಾಗಿವೆ. ಕಸ್ಟಮ್ಸ್ ಮೂಲದ ಪ್ರಕಾರ ಉಡುಪಿ ಮೂಲದ ಕುಂದಾಪುರ ತಾಲೂಕಿನ ತಬ್ರೇಜ್ ಅಹಮದ್ ಗೋಳಿಹೊಳೆ ಎಂಬ ಪ್ರಯಾಣಿಕ ಎಂದು ತಿಳಿದುಬಂದಿದೆ.
ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತ ತನ್ನ ಬ್ಯಾಗ್ನಲ್ಲಿ ಮರೆಮಾಚಿ ಅಕ್ರಮವಾಗಿ ವಸ್ತುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಕಾಯ್ದೆಯ 2016ರ ಬ್ಯಾಗೇಜ್ ನಿಯಮಗಳ ಪ್ರಕಾರ ಒಬ್ಬ ಪ್ರಯಾಣಿಕನಿಗೆ ಗರಿಷ್ಠ 50 ಸಾವಿರ ಮೌಲ್ಯದ ವಸ್ತುಗಳನ್ನು ಸಾಗಿಸಲು ಅವಕಾಶ ಇದೆ. ಆದರೆ ಆತ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿದ್ದು, ಪ್ರತಿಯೊಂದರ ಐ-ಫೋನ್ ಬೆಲೆ 1 ಲಕ್ಷ ಇದೆ. ಪ್ರತಿಯೊಂದು ಐ-ಫೋನ್ಗೆ 50 ಸಾವಿರ ಕಸ್ಟಮ್ಸ್ ಸುಂಕವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
Kundapura native arrested in Bangalore airport for smuggling iphones worth 30 lakhs from Dubai. The arrested has been identified as Tabrij Ahmed. He was having 25 iphones and 5 apple watched in his bag from dubai.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm