ಬ್ರೇಕಿಂಗ್ ನ್ಯೂಸ್
23-07-24 01:28 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಸಾಗಿಸುತ್ತಿದ್ಧ ಉಡುಪಿ ಮೂಲದ ಪ್ರಯಾಣಿಕ ನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 20 ಶನಿವಾರ, ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ (ಇಕೆ-568) ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಏರ್ ಇಂಟೆಲಿಜೆನ್ಸ್ ಯೂನಿಟ್ನ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ, ಅಕ್ರಮವಾಗಿ ವಿದೇಶದಿಂದ ತಂದಿರುವ ಐ-ಫೋನ್ ಮತ್ತು ಆಪಲ್ ವಾಚ್ಗಳು ಪತ್ತೆಯಾಗಿವೆ. ಕಸ್ಟಮ್ಸ್ ಮೂಲದ ಪ್ರಕಾರ ಉಡುಪಿ ಮೂಲದ ಕುಂದಾಪುರ ತಾಲೂಕಿನ ತಬ್ರೇಜ್ ಅಹಮದ್ ಗೋಳಿಹೊಳೆ ಎಂಬ ಪ್ರಯಾಣಿಕ ಎಂದು ತಿಳಿದುಬಂದಿದೆ.
ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತ ತನ್ನ ಬ್ಯಾಗ್ನಲ್ಲಿ ಮರೆಮಾಚಿ ಅಕ್ರಮವಾಗಿ ವಸ್ತುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಕಾಯ್ದೆಯ 2016ರ ಬ್ಯಾಗೇಜ್ ನಿಯಮಗಳ ಪ್ರಕಾರ ಒಬ್ಬ ಪ್ರಯಾಣಿಕನಿಗೆ ಗರಿಷ್ಠ 50 ಸಾವಿರ ಮೌಲ್ಯದ ವಸ್ತುಗಳನ್ನು ಸಾಗಿಸಲು ಅವಕಾಶ ಇದೆ. ಆದರೆ ಆತ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿದ್ದು, ಪ್ರತಿಯೊಂದರ ಐ-ಫೋನ್ ಬೆಲೆ 1 ಲಕ್ಷ ಇದೆ. ಪ್ರತಿಯೊಂದು ಐ-ಫೋನ್ಗೆ 50 ಸಾವಿರ ಕಸ್ಟಮ್ಸ್ ಸುಂಕವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
Kundapura native arrested in Bangalore airport for smuggling iphones worth 30 lakhs from Dubai. The arrested has been identified as Tabrij Ahmed. He was having 25 iphones and 5 apple watched in his bag from dubai.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm