ಬ್ರೇಕಿಂಗ್ ನ್ಯೂಸ್
24-07-24 05:09 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.24: ಮಹಿಳಾ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ (24) ಕೊಲೆಯಾಗಿದ್ದಾರೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ತಡರಾತ್ರಿ 11.10ರ ಸುಮಾರಿಗೆ ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪರಿಚಯಸ್ಥ ವ್ಯಕ್ತಿಯಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪಿ.ಜಿಯಲ್ಲಿನ ಭದ್ರತಾ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
''ಪ್ರಕರಣದ ಕುರಿತು ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಆರೋಪಿಯ ಬಂಧನದ ಬಳಿಕವಷ್ಟೇ ಕೃತ್ಯದ ಹಿಂದಿನ ಕಾರಣ ತಿಳಿಯಲಿದೆ'' ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ತಿಳಿಸಿದ್ದಾರೆ.
ಘಟನೆಯ ಕುರಿತು ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ಕೋರಮಂಗಲ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿ ಮೂಲತಃ ಬಿಹಾರದವರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪಿ.ಜಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಹತ್ಯೆಯಾದ ಯುವತಿ ಹಾಗೂ ಆರೋಪಿ ಪರಿಚಿತರಾ? ಕೃತ್ಯಕ್ಕೆ ಕಾರಣವೇನು? ಎಂಬುದು ತನಿಖೆಯ ನಂತರ ತಿಳಿಯಲಿದೆ' ಎಂದು ರಮಣ್ ಗುಪ್ತಾ ಮಾಹಿತಿ ನೀಡಿದರು.
A 24-year-old private firm employee was stabbed to death at a paying guest accommodation at Koramangala in Bengaluru on July 23. The deceased, Kruthi Kumari, was a native of Bihar. She worked in a private firm. She was staying in a ladies PG in VGR Layout.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm