ಬ್ರೇಕಿಂಗ್ ನ್ಯೂಸ್
25-07-24 11:44 am Mangalore Correspondent ಕ್ರೈಂ
ಮಂಗಳೂರು, ಜುಲೈ 25: ನಗರದ ಕೊಡಿಯಾಲಬೈಲಿನ ಮಂಗಳೂರು ಸಬ್ ಜೈಲಿಗೆ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳು ಬಳಸುತ್ತಿದ್ದ ಮೊಬೈಲ್ ಫೋನ್, ಸಿಗರೇಟ್ ಪ್ಯಾಕ್, ಚಾರ್ಜರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ನಸುಕಿನಲ್ಲಿ ನಾಲ್ಕು ಗಂಟೆ ವೇಳೆಗೆ ಇಬ್ಬರು ಡಿಸಿಪಿ, ಮೂರು ಎಸಿಪಿ, 15 ಇನ್ಸ್ ಪೆಕ್ಟರ್ ಸೇರಿ ಒಟ್ಟು 150 ಪೊಲೀಸ್ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಜೈಲಿನ ವಿವಿಧ ಸೆಲ್ ಗಳನ್ನು ತಪಾಸಣೆ ನಡೆಸುವುದಕ್ಕಾಗಿ ಬೇರೆ ಬೇರೆ ತಂಡಗಳನ್ನು ರಚಿಸಲಾಗಿತ್ತು.



ದಾಳಿ ಸಂದರ್ಭದಲ್ಲಿ 25 ಮೊಬೈಲ್ ಫೋನ್, ಒಂದು ಬ್ಲುಟೂತ್ ಉಪಕರಣ, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಮೊಬೈಲ್ ಚಾರ್ಜರ್, ಸಿಗರೇಟ್ ಪ್ಯಾಕ್, ಮೂರು ಕೇಬಲ್, ಸ್ವಲ್ಪ ಪ್ರಮಾಣದಲ್ಲಿ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾಗಿದ್ದು ವಶಕ್ಕೆ ಪಡೆಯಲಾಗಿದೆ. ಜೈಲಿನ ಒಳಗಿದ್ದುಕೊಂಡೇ ಕೈದಿಗಳು ಹಫ್ತಾ ವಸೂಲಿ, ಹಣಕ್ಕಾಗಿ ಡಿಮ್ಯಾಂಡ್ ಇಡುವುದು, ಬೆದರಿಕೆ ಹಾಕುವಂತಹ ಕೃತ್ಯ ನಡೆಸುತ್ತಾರೆ. ಈ ಬಗ್ಗೆ ಮಾಹಿತಿ ಅರಿತ ಪೊಲೀಸರು ರಹಸ್ಯವಾಗಿ ಕಾರ್ಯಾಚರಣೆ ನಡೆಸಿದ್ದಾರೆ.
City police, under the guidance of the commissioner of police Anupam Agrawal, conducted a surprise raid on the city jail barracks. The operation, which began at 4 am on Wednesday July 24, involved 2 DCPs, 3 ACPs, 15 PIs, and around 150 personnel. Multiple teams were formed to cover all the blocks of the jail simultaneously, with the secrecy of the raid maintained until the last moment to ensure its effectiveness.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am