ಬ್ರೇಕಿಂಗ್ ನ್ಯೂಸ್
25-07-24 11:44 am Mangalore Correspondent ಕ್ರೈಂ
ಮಂಗಳೂರು, ಜುಲೈ 25: ನಗರದ ಕೊಡಿಯಾಲಬೈಲಿನ ಮಂಗಳೂರು ಸಬ್ ಜೈಲಿಗೆ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳು ಬಳಸುತ್ತಿದ್ದ ಮೊಬೈಲ್ ಫೋನ್, ಸಿಗರೇಟ್ ಪ್ಯಾಕ್, ಚಾರ್ಜರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ನಸುಕಿನಲ್ಲಿ ನಾಲ್ಕು ಗಂಟೆ ವೇಳೆಗೆ ಇಬ್ಬರು ಡಿಸಿಪಿ, ಮೂರು ಎಸಿಪಿ, 15 ಇನ್ಸ್ ಪೆಕ್ಟರ್ ಸೇರಿ ಒಟ್ಟು 150 ಪೊಲೀಸ್ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಜೈಲಿನ ವಿವಿಧ ಸೆಲ್ ಗಳನ್ನು ತಪಾಸಣೆ ನಡೆಸುವುದಕ್ಕಾಗಿ ಬೇರೆ ಬೇರೆ ತಂಡಗಳನ್ನು ರಚಿಸಲಾಗಿತ್ತು.
ದಾಳಿ ಸಂದರ್ಭದಲ್ಲಿ 25 ಮೊಬೈಲ್ ಫೋನ್, ಒಂದು ಬ್ಲುಟೂತ್ ಉಪಕರಣ, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಮೊಬೈಲ್ ಚಾರ್ಜರ್, ಸಿಗರೇಟ್ ಪ್ಯಾಕ್, ಮೂರು ಕೇಬಲ್, ಸ್ವಲ್ಪ ಪ್ರಮಾಣದಲ್ಲಿ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾಗಿದ್ದು ವಶಕ್ಕೆ ಪಡೆಯಲಾಗಿದೆ. ಜೈಲಿನ ಒಳಗಿದ್ದುಕೊಂಡೇ ಕೈದಿಗಳು ಹಫ್ತಾ ವಸೂಲಿ, ಹಣಕ್ಕಾಗಿ ಡಿಮ್ಯಾಂಡ್ ಇಡುವುದು, ಬೆದರಿಕೆ ಹಾಕುವಂತಹ ಕೃತ್ಯ ನಡೆಸುತ್ತಾರೆ. ಈ ಬಗ್ಗೆ ಮಾಹಿತಿ ಅರಿತ ಪೊಲೀಸರು ರಹಸ್ಯವಾಗಿ ಕಾರ್ಯಾಚರಣೆ ನಡೆಸಿದ್ದಾರೆ.
City police, under the guidance of the commissioner of police Anupam Agrawal, conducted a surprise raid on the city jail barracks. The operation, which began at 4 am on Wednesday July 24, involved 2 DCPs, 3 ACPs, 15 PIs, and around 150 personnel. Multiple teams were formed to cover all the blocks of the jail simultaneously, with the secrecy of the raid maintained until the last moment to ensure its effectiveness.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm