ಬ್ರೇಕಿಂಗ್ ನ್ಯೂಸ್
01-08-24 10:48 pm Bangalore Correspondent ಕ್ರೈಂ
ಬೆಂಗಳೂರು, ಆ.01: ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ.
ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್ ಹಾಗೂ ಜೆ.ಪಿ.ನಗರದ ಗಣೇಶ್ ಎಂಬ ಫ್ರೆಂಡ್ಸ್ ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಬಾ..ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಬೆದರಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣು
'ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್ ಮಾಡಿದಾಗ ರಿಸೀವ್ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅಶೋಕ್ ಮತ್ತು ಗಣೇಶ್ ವಿರುದ್ಧ ಲೋಕೇಶ್ ಠಾಣೆಗೆ ದೂರು ನೀಡಿದ್ದಾರೆ.
3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ;
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಮತಾ ಹಾಗೂ ಲೋಕೇಶ್ 3 ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ಒಪ್ಪಿಗೆ ಮೇರೆಗೆ ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಷ್ಟರಲ್ಲಿ, ಈ ದುರ್ಘಟನೆ ನಡೆದು ಹೋಗಿದೆ.
Bangalore School friends sexually messages to women, 31 year old commits suicide. The deceased has been identified as Mamatha.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm