ಬ್ರೇಕಿಂಗ್ ನ್ಯೂಸ್
01-08-24 10:48 pm Bangalore Correspondent ಕ್ರೈಂ
ಬೆಂಗಳೂರು, ಆ.01: ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ.
ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್ ಹಾಗೂ ಜೆ.ಪಿ.ನಗರದ ಗಣೇಶ್ ಎಂಬ ಫ್ರೆಂಡ್ಸ್ ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಬಾ..ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಬೆದರಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣು
'ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್ ಮಾಡಿದಾಗ ರಿಸೀವ್ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅಶೋಕ್ ಮತ್ತು ಗಣೇಶ್ ವಿರುದ್ಧ ಲೋಕೇಶ್ ಠಾಣೆಗೆ ದೂರು ನೀಡಿದ್ದಾರೆ.
3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ;
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಮತಾ ಹಾಗೂ ಲೋಕೇಶ್ 3 ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ಒಪ್ಪಿಗೆ ಮೇರೆಗೆ ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಷ್ಟರಲ್ಲಿ, ಈ ದುರ್ಘಟನೆ ನಡೆದು ಹೋಗಿದೆ.
Bangalore School friends sexually messages to women, 31 year old commits suicide. The deceased has been identified as Mamatha.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm