ಬ್ರೇಕಿಂಗ್ ನ್ಯೂಸ್
01-08-24 10:48 pm Bangalore Correspondent ಕ್ರೈಂ
ಬೆಂಗಳೂರು, ಆ.01: ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ.
ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್ ಹಾಗೂ ಜೆ.ಪಿ.ನಗರದ ಗಣೇಶ್ ಎಂಬ ಫ್ರೆಂಡ್ಸ್ ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಬಾ..ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಬೆದರಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣು
'ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್ ಮಾಡಿದಾಗ ರಿಸೀವ್ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅಶೋಕ್ ಮತ್ತು ಗಣೇಶ್ ವಿರುದ್ಧ ಲೋಕೇಶ್ ಠಾಣೆಗೆ ದೂರು ನೀಡಿದ್ದಾರೆ.
3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ;
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಮತಾ ಹಾಗೂ ಲೋಕೇಶ್ 3 ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ಒಪ್ಪಿಗೆ ಮೇರೆಗೆ ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಷ್ಟರಲ್ಲಿ, ಈ ದುರ್ಘಟನೆ ನಡೆದು ಹೋಗಿದೆ.
Bangalore School friends sexually messages to women, 31 year old commits suicide. The deceased has been identified as Mamatha.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm