ಬ್ರೇಕಿಂಗ್ ನ್ಯೂಸ್
05-08-24 11:10 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.5: ಪಾಂಡೇಶ್ವರದ ಫೋರಮ್ ಮಾಲ್ ನಲ್ಲಿರುವ ಶೆರ್ಲಾಕ್ ಪಬ್ ನಲ್ಲಿ ಯುವತಿಯ ಮೈಗೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪುತ್ತೂರು ಮೂಲದ ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ಪುತ್ತೂರು ನೆಹರು ನಗರದ ವಿನಯ(33), ಮಹೇಶ್(27), ಪಡ್ನೂರು ಗ್ರಾಮದ ಪ್ರೀತೇಶ್ (34), ಅದೇ ಪರಿಸರದ ನಿವಾಸಿ ನಿತೇಶ್(33) ಬಂಧಿತರು. ಇವರು ಪರಸ್ಪರ ಸಂಬಂಧಿಕರಾಗಿದ್ದು, ಶನಿವಾರ ರಾತ್ರಿ ಶೆರ್ಲಾಕ್ ಪಬ್ ಗೆ ಆಗಮಿಸಿದ್ದರು. ರಾತ್ರಿ ಹಿಂದೆ ತೆರಳುತ್ತಿದ್ದಾಗ 22 ವರ್ಷದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಎದೆಯ ಭಾಗಕ್ಕೆ ಕೈಹಾಕಿದ್ದರು ಎನ್ನಲಾಗಿದೆ. ಈ ವೇಳೆ, ತನಗೆ ಮತ್ತು ತನ್ನ ಗೆಳತಿಗೆ ಬೀಯರ್ ಬಾಟಲಿಯಲ್ಲಿ ಹಲ್ಲೆ ಮಾಡುವುದಕ್ಕೂ ಯುವಕರು ಮುಂದಾಗಿದ್ದಾರೆ ಎಂದು 22 ವರ್ಷದ ಯುವತಿ ದೂರು ನೀಡಿದ್ದರು.
ಆಗಸ್ಟ್ 3ರ ಶನಿವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಸೆಕ್ಷನ್ 74, 79. 352 ಪ್ರಕಾರ ಕೇಸು ದಾಖಲಾಗಿದೆ.
Mangalore Forum mall Sherlock pub girl sexual harassment, four youths from Puttur arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm