ಬ್ರೇಕಿಂಗ್ ನ್ಯೂಸ್
07-08-24 06:21 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.7: ಮೂಲ್ಕಿ ಬಳಿಯ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ ಸಲೀಂ ಬಂಧಿತ ಆರೋಪಿ. ಮಂಗಳವಾರ ಬೆಳಗ್ಗೆ ಮುಲ್ಕಿ ಕಡೆಯಿಂದ ಕಾರಿನಲ್ಲಿ ಹೆಜಮಾಡಿ ಟೋಲ್ ಗೇಟ್ ಗೆ ಬಂದಿದ್ದ ಸಲೀಂ, ಟೋಲ್ ಶುಲ್ಕ ನೀಡದೆ ಮುಂದೆ ಸಾಗಲು ಯತ್ನಿಸಿದ್ದಾನೆ. ಶುಲ್ಕ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಅಲ್ಲಿನ ಸಿಬಂದಿ ಹೇಳಿದಾಗ, ಕಾರನ್ನು ಅಪಾಯಕಾರಿಯಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ಅಲ್ಲದೆ, ಗೇಟು ದಾಟಿಸಿ ಕಾರಿನಿಂದ ಇಳಿದು ಅವಾಚ್ಯವಾಗಿ ನಿಂದಿಸಿ ಸಿಬಂದಿ ದೀಕ್ಷಿತ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದನ್ನು ಆಧರಿಸಿ ಟೋಲ್ ಗೇಟ್ ಸಿಬಂದಿ ದೀಕ್ಷಿತ್ ಪಡುಬಿದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರಿನ ನಂಬರ್ ಆಧರಿಸಿ ಚೆಕ್ ಮಾಡಿದಾಗ ಉಡುಪಿಯಲ್ಲಿ ನಡೆಯುತ್ತಿದ್ದ ಮದುವೆ ಹಾಲ್ ಹೊರಗಡೆ ಕಾರು ನಿಂತಿದ್ದು ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪಡುಬಿದ್ರೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Hejamadi toll staff attacked over toll charges, arrested by police. The arrested has been identified as Salim from bantwal.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm