ಬ್ರೇಕಿಂಗ್ ನ್ಯೂಸ್
11-08-24 11:17 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 11: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್ ಮೇಲೆ ತಂಡವೊಂದು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ಹೆದ್ದಾರಿಯಲ್ಲೇ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಸಮೀರ್ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆ ತೆರಳಿದ್ದು ಈ ವೇಳೆ ವಿರೋಧಿಗಳ ತಂಡ ದಾಳಿ ನಡೆದಿಸಿದೆ. ಸಮೀರ್ ಕಾರಿನಿಂದ ಇಳಿಯುತ್ತಿದ್ದಾಗಲೇ ಮತ್ತೊಂದು ಕಾರಿನಲ್ಲಿ ಬೆನ್ನಟ್ಟಿ ಬಂದಿದ್ದ ಐದಾರು ಮಂದಿಯಿದ್ದ ತಂಡವು ಸಮೀರ್ ನನ್ನ ಬೆನ್ನಟ್ಟಿದ್ದಾಗಿ ಸಮೀರ್ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮ ನೆರೆದಿದ್ದು ತಪ್ಪಿಸಿಕೊಂಡಿರುವ ರೌಡಿಶೀಟರ್ ಸಮೀರ್ ಪತ್ತೆಗಾಗಿ ಪೊಲೀಸರು ಹುಡುಕಾಟದಲ್ಲಿ ತೊಡಗಿದ್ದಾರೆ. ಆಗಂತುಕರನ್ನು ನೋಡಿ ಅಲ್ಲಿಂದ ರೈಲ್ವೇ ಹಳಿಯ ಕಡೆಗೆ ಓಡಿದ್ದಾಗಿ ತಿಳಿದುಬಂದಿದೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆಗೆ ಸಂಚು ರೂಪಿಸುತ್ತಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದರು. ಒಂದು ತಿಂಗಳ ಜೈಲು ವಾಸದ ಬಳಿಕ ಎರಡು ದಿನಗಳ ಹಿಂದಷ್ಟೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ಜೈಲಿನಲ್ಲಿದ್ದಾಗಲೇ ಕಳೆದ ತಿಂಗಳು ಕೊಲೆಗೆ ಯತ್ನಿಸಲಾಗಿತ್ತು. ಟಾರ್ಗೆಟ್ ಇಲ್ಯಾಸ್ ತಂಡದವರೇ ಕೃತ್ಯ ಎಸಗಿರುವ ಬಗ್ಗೆ ಶಂಕೆ ಮೂಡಿದೆ.
Ullal natorious rowdy Sameer alias Kadapar Sameer murder attempt by rival gang in Mangalore. Sameer was on his way to his mother house near kallapu during which rival team has chased and attacked him
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm