ಬ್ರೇಕಿಂಗ್ ನ್ಯೂಸ್
11-08-24 11:17 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 11: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್ ಮೇಲೆ ತಂಡವೊಂದು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ಹೆದ್ದಾರಿಯಲ್ಲೇ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಸಮೀರ್ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆ ತೆರಳಿದ್ದು ಈ ವೇಳೆ ವಿರೋಧಿಗಳ ತಂಡ ದಾಳಿ ನಡೆದಿಸಿದೆ. ಸಮೀರ್ ಕಾರಿನಿಂದ ಇಳಿಯುತ್ತಿದ್ದಾಗಲೇ ಮತ್ತೊಂದು ಕಾರಿನಲ್ಲಿ ಬೆನ್ನಟ್ಟಿ ಬಂದಿದ್ದ ಐದಾರು ಮಂದಿಯಿದ್ದ ತಂಡವು ಸಮೀರ್ ನನ್ನ ಬೆನ್ನಟ್ಟಿದ್ದಾಗಿ ಸಮೀರ್ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮ ನೆರೆದಿದ್ದು ತಪ್ಪಿಸಿಕೊಂಡಿರುವ ರೌಡಿಶೀಟರ್ ಸಮೀರ್ ಪತ್ತೆಗಾಗಿ ಪೊಲೀಸರು ಹುಡುಕಾಟದಲ್ಲಿ ತೊಡಗಿದ್ದಾರೆ. ಆಗಂತುಕರನ್ನು ನೋಡಿ ಅಲ್ಲಿಂದ ರೈಲ್ವೇ ಹಳಿಯ ಕಡೆಗೆ ಓಡಿದ್ದಾಗಿ ತಿಳಿದುಬಂದಿದೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆಗೆ ಸಂಚು ರೂಪಿಸುತ್ತಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದರು. ಒಂದು ತಿಂಗಳ ಜೈಲು ವಾಸದ ಬಳಿಕ ಎರಡು ದಿನಗಳ ಹಿಂದಷ್ಟೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ಜೈಲಿನಲ್ಲಿದ್ದಾಗಲೇ ಕಳೆದ ತಿಂಗಳು ಕೊಲೆಗೆ ಯತ್ನಿಸಲಾಗಿತ್ತು. ಟಾರ್ಗೆಟ್ ಇಲ್ಯಾಸ್ ತಂಡದವರೇ ಕೃತ್ಯ ಎಸಗಿರುವ ಬಗ್ಗೆ ಶಂಕೆ ಮೂಡಿದೆ.
Ullal natorious rowdy Sameer alias Kadapar Sameer murder attempt by rival gang in Mangalore. Sameer was on his way to his mother house near kallapu during which rival team has chased and attacked him
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm