ಬ್ರೇಕಿಂಗ್ ನ್ಯೂಸ್
12-08-24 12:14 am Mangaluru Correspondent ಕ್ರೈಂ
ಉಳ್ಳಾಲ, ಆ.11: ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕೆ ಫರ್ನಿಚರ್ ಬಳಿ ತಂಡವೊಂದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ.
ಸಮೀರ್ ಭಾನುವಾರ ರಾತ್ರಿ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟ್ ಫುಡ್ ವೊಂದಕ್ಕೆ ಉಪಹಾರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.ಸಮೀರ್ ಕಾರು ಇಳಿಯುತ್ತಿದ್ದ ವೇಳೆ ಮತ್ತೊಂದು ಕಾರು ಬೆನ್ನಟ್ಟಿ ಬಂದಿದ್ದು ಅದರಲ್ಲಿದ್ದ ಮೂವರ ತಂಡವು ಮಾರಕಾಸ್ತ್ರಗಳಿಂದ ಸಮೀರ್ ನನ್ನ ಬೆನ್ನಟ್ಟಿದ್ದು,ಈ ವೇಳೆ ಸಮೀರ್ ತಪ್ಪಿಸಿಕೊಂಡು ರೈಲ್ವೇ ಹಳಿ ಕಡೆಗೆ ಓಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದರು.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮವೇ ನೆರೆದಿದ್ದು ತಪ್ಪಿಸಿ ಕೊಂಡಿರುವ ರೌಡಿಶೀಟರ್ ಸಮೀರ್ ಗಾಗಿ ಹುಡುಕಾಟ ನಡೆಸಿದ್ದರು.
ತಡರಾತ್ರಿ ಸಮೀರ್ ಮೃತ ದೇಹವು ವಿಕೆ ಫರ್ನಿಚರ್ ಬಳಿಯ ಪೊದೆಯಲ್ಲಿ ಸಿಕ್ಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದು ಎರಡು ದಿನಗಳ ಹಿಂದಷ್ಟೆ ಸಮೀರ್ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ನನ್ನು ಜೈಲಿನಲ್ಲಿ ಕಳೆದ ತಿಂಗಳು ತಂಡವೊಂದು ಕೊಲೆಗೆ ಯತ್ನಿಸಿದ್ದು ಅಲ್ಲಿ ಸಮೀರ್ ಬಚಾವಾಗಿದ್ದ. ಜೈಲಿನಿಂದ ಹೊರ ಬರುತ್ತಲೇ ದುಷ್ಕರ್ಮಿಗಳು ಆತನನ್ನು ಕೊಂದೇ ಮುಗಿಸಿದ್ದಾರೆ.
Ullal natorious rowdy Sameer alias Kadapar Sameer murdered brutally by rival gang in Mangalore. Sameer was on his way to his mother house near kallapu during which rival team has chased and attacked him
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am