ಬ್ರೇಕಿಂಗ್ ನ್ಯೂಸ್
12-08-24 12:14 am Mangaluru Correspondent ಕ್ರೈಂ
ಉಳ್ಳಾಲ, ಆ.11: ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕೆ ಫರ್ನಿಚರ್ ಬಳಿ ತಂಡವೊಂದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ.
ಸಮೀರ್ ಭಾನುವಾರ ರಾತ್ರಿ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟ್ ಫುಡ್ ವೊಂದಕ್ಕೆ ಉಪಹಾರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.ಸಮೀರ್ ಕಾರು ಇಳಿಯುತ್ತಿದ್ದ ವೇಳೆ ಮತ್ತೊಂದು ಕಾರು ಬೆನ್ನಟ್ಟಿ ಬಂದಿದ್ದು ಅದರಲ್ಲಿದ್ದ ಮೂವರ ತಂಡವು ಮಾರಕಾಸ್ತ್ರಗಳಿಂದ ಸಮೀರ್ ನನ್ನ ಬೆನ್ನಟ್ಟಿದ್ದು,ಈ ವೇಳೆ ಸಮೀರ್ ತಪ್ಪಿಸಿಕೊಂಡು ರೈಲ್ವೇ ಹಳಿ ಕಡೆಗೆ ಓಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದರು.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮವೇ ನೆರೆದಿದ್ದು ತಪ್ಪಿಸಿ ಕೊಂಡಿರುವ ರೌಡಿಶೀಟರ್ ಸಮೀರ್ ಗಾಗಿ ಹುಡುಕಾಟ ನಡೆಸಿದ್ದರು.
ತಡರಾತ್ರಿ ಸಮೀರ್ ಮೃತ ದೇಹವು ವಿಕೆ ಫರ್ನಿಚರ್ ಬಳಿಯ ಪೊದೆಯಲ್ಲಿ ಸಿಕ್ಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದು ಎರಡು ದಿನಗಳ ಹಿಂದಷ್ಟೆ ಸಮೀರ್ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ನನ್ನು ಜೈಲಿನಲ್ಲಿ ಕಳೆದ ತಿಂಗಳು ತಂಡವೊಂದು ಕೊಲೆಗೆ ಯತ್ನಿಸಿದ್ದು ಅಲ್ಲಿ ಸಮೀರ್ ಬಚಾವಾಗಿದ್ದ. ಜೈಲಿನಿಂದ ಹೊರ ಬರುತ್ತಲೇ ದುಷ್ಕರ್ಮಿಗಳು ಆತನನ್ನು ಕೊಂದೇ ಮುಗಿಸಿದ್ದಾರೆ.
Ullal natorious rowdy Sameer alias Kadapar Sameer murdered brutally by rival gang in Mangalore. Sameer was on his way to his mother house near kallapu during which rival team has chased and attacked him
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm