ಬ್ರೇಕಿಂಗ್ ನ್ಯೂಸ್
12-08-24 12:14 am Mangaluru Correspondent ಕ್ರೈಂ
ಉಳ್ಳಾಲ, ಆ.11: ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕೆ ಫರ್ನಿಚರ್ ಬಳಿ ತಂಡವೊಂದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ.
ಸಮೀರ್ ಭಾನುವಾರ ರಾತ್ರಿ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟ್ ಫುಡ್ ವೊಂದಕ್ಕೆ ಉಪಹಾರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.ಸಮೀರ್ ಕಾರು ಇಳಿಯುತ್ತಿದ್ದ ವೇಳೆ ಮತ್ತೊಂದು ಕಾರು ಬೆನ್ನಟ್ಟಿ ಬಂದಿದ್ದು ಅದರಲ್ಲಿದ್ದ ಮೂವರ ತಂಡವು ಮಾರಕಾಸ್ತ್ರಗಳಿಂದ ಸಮೀರ್ ನನ್ನ ಬೆನ್ನಟ್ಟಿದ್ದು,ಈ ವೇಳೆ ಸಮೀರ್ ತಪ್ಪಿಸಿಕೊಂಡು ರೈಲ್ವೇ ಹಳಿ ಕಡೆಗೆ ಓಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದರು.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮವೇ ನೆರೆದಿದ್ದು ತಪ್ಪಿಸಿ ಕೊಂಡಿರುವ ರೌಡಿಶೀಟರ್ ಸಮೀರ್ ಗಾಗಿ ಹುಡುಕಾಟ ನಡೆಸಿದ್ದರು.
ತಡರಾತ್ರಿ ಸಮೀರ್ ಮೃತ ದೇಹವು ವಿಕೆ ಫರ್ನಿಚರ್ ಬಳಿಯ ಪೊದೆಯಲ್ಲಿ ಸಿಕ್ಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದು ಎರಡು ದಿನಗಳ ಹಿಂದಷ್ಟೆ ಸಮೀರ್ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ನನ್ನು ಜೈಲಿನಲ್ಲಿ ಕಳೆದ ತಿಂಗಳು ತಂಡವೊಂದು ಕೊಲೆಗೆ ಯತ್ನಿಸಿದ್ದು ಅಲ್ಲಿ ಸಮೀರ್ ಬಚಾವಾಗಿದ್ದ. ಜೈಲಿನಿಂದ ಹೊರ ಬರುತ್ತಲೇ ದುಷ್ಕರ್ಮಿಗಳು ಆತನನ್ನು ಕೊಂದೇ ಮುಗಿಸಿದ್ದಾರೆ.
Ullal natorious rowdy Sameer alias Kadapar Sameer murdered brutally by rival gang in Mangalore. Sameer was on his way to his mother house near kallapu during which rival team has chased and attacked him
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm