ಬ್ರೇಕಿಂಗ್ ನ್ಯೂಸ್
12-08-24 12:14 am Mangaluru Correspondent ಕ್ರೈಂ
ಉಳ್ಳಾಲ, ಆ.11: ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕೆ ಫರ್ನಿಚರ್ ಬಳಿ ತಂಡವೊಂದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ.
ಸಮೀರ್ ಭಾನುವಾರ ರಾತ್ರಿ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟ್ ಫುಡ್ ವೊಂದಕ್ಕೆ ಉಪಹಾರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.ಸಮೀರ್ ಕಾರು ಇಳಿಯುತ್ತಿದ್ದ ವೇಳೆ ಮತ್ತೊಂದು ಕಾರು ಬೆನ್ನಟ್ಟಿ ಬಂದಿದ್ದು ಅದರಲ್ಲಿದ್ದ ಮೂವರ ತಂಡವು ಮಾರಕಾಸ್ತ್ರಗಳಿಂದ ಸಮೀರ್ ನನ್ನ ಬೆನ್ನಟ್ಟಿದ್ದು,ಈ ವೇಳೆ ಸಮೀರ್ ತಪ್ಪಿಸಿಕೊಂಡು ರೈಲ್ವೇ ಹಳಿ ಕಡೆಗೆ ಓಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದರು.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮವೇ ನೆರೆದಿದ್ದು ತಪ್ಪಿಸಿ ಕೊಂಡಿರುವ ರೌಡಿಶೀಟರ್ ಸಮೀರ್ ಗಾಗಿ ಹುಡುಕಾಟ ನಡೆಸಿದ್ದರು.
ತಡರಾತ್ರಿ ಸಮೀರ್ ಮೃತ ದೇಹವು ವಿಕೆ ಫರ್ನಿಚರ್ ಬಳಿಯ ಪೊದೆಯಲ್ಲಿ ಸಿಕ್ಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದು ಎರಡು ದಿನಗಳ ಹಿಂದಷ್ಟೆ ಸಮೀರ್ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ನನ್ನು ಜೈಲಿನಲ್ಲಿ ಕಳೆದ ತಿಂಗಳು ತಂಡವೊಂದು ಕೊಲೆಗೆ ಯತ್ನಿಸಿದ್ದು ಅಲ್ಲಿ ಸಮೀರ್ ಬಚಾವಾಗಿದ್ದ. ಜೈಲಿನಿಂದ ಹೊರ ಬರುತ್ತಲೇ ದುಷ್ಕರ್ಮಿಗಳು ಆತನನ್ನು ಕೊಂದೇ ಮುಗಿಸಿದ್ದಾರೆ.
Ullal natorious rowdy Sameer alias Kadapar Sameer murdered brutally by rival gang in Mangalore. Sameer was on his way to his mother house near kallapu during which rival team has chased and attacked him
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm