ಬ್ರೇಕಿಂಗ್ ನ್ಯೂಸ್
12-08-24 12:14 am Mangaluru Correspondent ಕ್ರೈಂ
ಉಳ್ಳಾಲ, ಆ.11: ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕೆ ಫರ್ನಿಚರ್ ಬಳಿ ತಂಡವೊಂದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ.
ಸಮೀರ್ ಭಾನುವಾರ ರಾತ್ರಿ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟ್ ಫುಡ್ ವೊಂದಕ್ಕೆ ಉಪಹಾರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.ಸಮೀರ್ ಕಾರು ಇಳಿಯುತ್ತಿದ್ದ ವೇಳೆ ಮತ್ತೊಂದು ಕಾರು ಬೆನ್ನಟ್ಟಿ ಬಂದಿದ್ದು ಅದರಲ್ಲಿದ್ದ ಮೂವರ ತಂಡವು ಮಾರಕಾಸ್ತ್ರಗಳಿಂದ ಸಮೀರ್ ನನ್ನ ಬೆನ್ನಟ್ಟಿದ್ದು,ಈ ವೇಳೆ ಸಮೀರ್ ತಪ್ಪಿಸಿಕೊಂಡು ರೈಲ್ವೇ ಹಳಿ ಕಡೆಗೆ ಓಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದರು.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮವೇ ನೆರೆದಿದ್ದು ತಪ್ಪಿಸಿ ಕೊಂಡಿರುವ ರೌಡಿಶೀಟರ್ ಸಮೀರ್ ಗಾಗಿ ಹುಡುಕಾಟ ನಡೆಸಿದ್ದರು.
ತಡರಾತ್ರಿ ಸಮೀರ್ ಮೃತ ದೇಹವು ವಿಕೆ ಫರ್ನಿಚರ್ ಬಳಿಯ ಪೊದೆಯಲ್ಲಿ ಸಿಕ್ಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದು ಎರಡು ದಿನಗಳ ಹಿಂದಷ್ಟೆ ಸಮೀರ್ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ನನ್ನು ಜೈಲಿನಲ್ಲಿ ಕಳೆದ ತಿಂಗಳು ತಂಡವೊಂದು ಕೊಲೆಗೆ ಯತ್ನಿಸಿದ್ದು ಅಲ್ಲಿ ಸಮೀರ್ ಬಚಾವಾಗಿದ್ದ. ಜೈಲಿನಿಂದ ಹೊರ ಬರುತ್ತಲೇ ದುಷ್ಕರ್ಮಿಗಳು ಆತನನ್ನು ಕೊಂದೇ ಮುಗಿಸಿದ್ದಾರೆ.
Ullal natorious rowdy Sameer alias Kadapar Sameer murdered brutally by rival gang in Mangalore. Sameer was on his way to his mother house near kallapu during which rival team has chased and attacked him
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm