ಬ್ರೇಕಿಂಗ್ ನ್ಯೂಸ್
12-08-24 06:19 pm Udupi Correspondent ಕ್ರೈಂ
ಉಡುಪಿ, ಆ 12: ಫೇಸ್ ಬುಕ್ ಮೂಲಕ ಪರಿಚಯವಾದ ಮಹಿಳೆಯನ್ನ ನಂಬಿದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು 11 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಕಾರ್ಕಳ ತಾಲೂಕಿನ ಮಿಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್ ಬುಕ್ ಮೂಲಕ ಮಾರ್ಕ್ ಸೀಮಾ ಎಂಬವರು ಪರಿಚಯವಾಗಿದ್ದರು. ಗೆಳೆತನದಲ್ಲಿ ಅವರು ತಮ್ಮ ವಿಳಾಸವನ್ನು ನೀಡಿದ್ದರು. ಅವರ ನಂಬರಿನಿಂದ ಸುನಿತಾ ಕುಮಾರಿ ಎಂಬವರು ಮಹಿಳೆಗೆ ಲಂಡನ್ ನಿಂದ ಚಿನ್ನದ ವಸ್ತು ಮತ್ತು ಪೌಂಡು ಹಣ ಪಾರ್ಸೆಲ್ ಬಂದಿದೆ ಎಂದು ಹೇಳಿ ಅದರ ಕಸ್ಟಮ್ ಚಾರ್ಜ್ ಹಾಗೂ ಐ.ಟಿ ರೈಡ್ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ.
ಕಾರ್ಕಳದ ಮಹಿಳೆಯು ಹಂತ ಹಂತವಾಗಿ ಗೂಗಲ್ಪೇ ಮೂಲಕ ಒಟ್ಟು 11,94,490 ರೂ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
Udupi women looses 11 lakhs falling prey to online parcel from London. A case has been registered at the cyber crime police station.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm