ಬ್ರೇಕಿಂಗ್ ನ್ಯೂಸ್
13-08-24 02:15 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 13: ತನ್ನ ಮೆಸೇಜಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ಕಾಲೇಜು ತರಗತಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದ್ದು ಆರೋಪಿ ತುಮಕೂರು ಮೂಲದ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಈ ಹಿಂದೆ ಇದೇ ಕಾಲೇಜಿನಲ್ಲಿ ಓದುತ್ತಿದ್ದು ಆನಂತರ ಕಾಲೇಜು ಬಿಟ್ಟು ಊರಿಗೆ ಹೋಗಿದ್ದ. ತುಮಕೂರು ಮೂಲದ ಆತನಿಗೆ ಪರಿಚಯದ ಮತ್ತು ಆಳ್ವಾಸ್ ನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಗೆ ತರಗತಿ ಒಳಗಡೆ ಬಂದು ಕತ್ತರಿಯಿಂದ ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ. ಕೂಡಲೇ ಇತರ ವಿದ್ಯಾರ್ಥಿಗಳು ಆತನನ್ನು ಹಿಡಿದಿದ್ದು ಮೂಡುಬಿದ್ರೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಮಾಹಿತಿ ಪ್ರಕಾರ, ತನ್ನ ಮೆಸೇಜ್ ಗೆ ಉತ್ತರಿಸುತ್ತಿಲ್ಲ ಎಂದು ಕೋಪಗೊಂಡಿದ್ದ ಯುವಕ ತುಮಕೂರಿನಿಂದ ಮೂಡಬಿದಿರೆಗೆ ಬಂದಿದ್ದು ಯುವತಿಯ ಭೇಟಿಗೆ ಯತ್ನಿಸಿದ್ದಾನೆ. ಬಳಿಕ ಭೇಟಿಗೆ ಸಿಕ್ಕಿಲ್ಲ ಎಂಬ ಕೋಪದಲ್ಲಿ ಆಕೆಯ ತರಗತಿಗೆ ತೆರಳಿ ಕತ್ತರಿಯಿಂದ ಇರಿಯಲು ಯತ್ನಿಸಿದ್ದಾನೆ.
ಘಟನೆಯಲ್ಲಿ ಯುವತಿ ಮುಖ ಮತ್ತು ಕುತ್ತಿಗೆಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದು ಮೂಡುಬಿದ್ರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
A first-year BCA student sustained injuries after being attacked by a youth with scissors inside a classroom. According to Moodbidri police, the accused Manjunath, was upset because the girl had been ignoring his calls for the past 15 days. On Monday, he allegedly attacked her with scissors in a private college classroom.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm