ಬ್ರೇಕಿಂಗ್ ನ್ಯೂಸ್
14-08-24 09:23 pm Bangalore Correspondent ಕ್ರೈಂ
ಬೆಂಗಳೂರು, ಆ 14: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪತಿ ಕೊಲೆಗೈದಿರುವ ಘಟನೆ ನಗರದ ಬನಶಂಕರಿ ಲೇಔಟ್ನಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರೋಪಿ ಗಂಡನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಗೌರಿ (26) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಗಂಡ ನಾಗೇಶ್ ಕೊಲೆ ಆರೋಪಿ. ಬನಶಂಕರಿ 6ನೇ ಹಂತದ ಜಟ್ಟಿಗನಹಳ್ಳಿಯಲ್ಲಿ ಘಟನೆ ನಡೆದಿದೆ. ಮಂಗಳವಾರ ಸಂಜೆ 7.30 ಸುಮಾರಿಗೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಇಂದು ಬೆಳಗ್ಗೆ ಸ್ಥಳೀಯರು ನೋಡಿ 112ಗೆ ಕರೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಮೃತದೇಹವನ್ನು ಆರ್.ಆರ್.ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
7 ರಿಂದ 8 ವರ್ಷಗಳ ಹಿಂದೆ ನಾಗೇಶ್ ಹಾಗೂ ಗೌರಿ ಮದುವೆ ಆಗಿದ್ದರು. ಆಗಾಗ ಕೌಟುಂಬಿಕ ಸಮಸ್ಯೆಯಿಂದ ಇವರು ಜಗಳ ಮಾಡಿಕೊಳ್ಳುತ್ತಿದ್ದರು. 5 ವರ್ಷಗಳಿಂದ ಬೇರೆ ಊರಲ್ಲಿ ಹೆಂಡತಿಯನ್ನು ಇಟ್ಟಿದ್ದ ನಾಗೇಶ್, 3 ದಿನಗಳ ಹಿಂದೆ ಪತ್ನಿಯನ್ನು ಮನೆಗೆ ಕರೆತಂದಿದ್ದ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಸ್ಮಶಾನಕ್ಕೆ ಕರೆದೊಯ್ದು ಪತ್ನಿಯನ್ನ ಗಂಡ ನಾಗೇಶ್ ಕೊಲೆ ಮಾಡಿದ್ದಾನೆ. ಸದ್ಯ ಆತನಿಗಾಗಿ ಕೆಂಗೇರಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.
Family dispute, husbands murders wife calling her to graveyard. The deceased has been identified as Gowri (26). Husband Nagesh is the accused who is now missing after committing crime.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am