ಬ್ರೇಕಿಂಗ್ ನ್ಯೂಸ್
14-08-24 09:23 pm Bangalore Correspondent ಕ್ರೈಂ
ಬೆಂಗಳೂರು, ಆ 14: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪತಿ ಕೊಲೆಗೈದಿರುವ ಘಟನೆ ನಗರದ ಬನಶಂಕರಿ ಲೇಔಟ್ನಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರೋಪಿ ಗಂಡನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಗೌರಿ (26) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಗಂಡ ನಾಗೇಶ್ ಕೊಲೆ ಆರೋಪಿ. ಬನಶಂಕರಿ 6ನೇ ಹಂತದ ಜಟ್ಟಿಗನಹಳ್ಳಿಯಲ್ಲಿ ಘಟನೆ ನಡೆದಿದೆ. ಮಂಗಳವಾರ ಸಂಜೆ 7.30 ಸುಮಾರಿಗೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಇಂದು ಬೆಳಗ್ಗೆ ಸ್ಥಳೀಯರು ನೋಡಿ 112ಗೆ ಕರೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಮೃತದೇಹವನ್ನು ಆರ್.ಆರ್.ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
7 ರಿಂದ 8 ವರ್ಷಗಳ ಹಿಂದೆ ನಾಗೇಶ್ ಹಾಗೂ ಗೌರಿ ಮದುವೆ ಆಗಿದ್ದರು. ಆಗಾಗ ಕೌಟುಂಬಿಕ ಸಮಸ್ಯೆಯಿಂದ ಇವರು ಜಗಳ ಮಾಡಿಕೊಳ್ಳುತ್ತಿದ್ದರು. 5 ವರ್ಷಗಳಿಂದ ಬೇರೆ ಊರಲ್ಲಿ ಹೆಂಡತಿಯನ್ನು ಇಟ್ಟಿದ್ದ ನಾಗೇಶ್, 3 ದಿನಗಳ ಹಿಂದೆ ಪತ್ನಿಯನ್ನು ಮನೆಗೆ ಕರೆತಂದಿದ್ದ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಸ್ಮಶಾನಕ್ಕೆ ಕರೆದೊಯ್ದು ಪತ್ನಿಯನ್ನ ಗಂಡ ನಾಗೇಶ್ ಕೊಲೆ ಮಾಡಿದ್ದಾನೆ. ಸದ್ಯ ಆತನಿಗಾಗಿ ಕೆಂಗೇರಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.
Family dispute, husbands murders wife calling her to graveyard. The deceased has been identified as Gowri (26). Husband Nagesh is the accused who is now missing after committing crime.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm