ಬ್ರೇಕಿಂಗ್ ನ್ಯೂಸ್
14-08-24 09:23 pm Bangalore Correspondent ಕ್ರೈಂ
ಬೆಂಗಳೂರು, ಆ 14: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪತಿ ಕೊಲೆಗೈದಿರುವ ಘಟನೆ ನಗರದ ಬನಶಂಕರಿ ಲೇಔಟ್ನಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರೋಪಿ ಗಂಡನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಗೌರಿ (26) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಗಂಡ ನಾಗೇಶ್ ಕೊಲೆ ಆರೋಪಿ. ಬನಶಂಕರಿ 6ನೇ ಹಂತದ ಜಟ್ಟಿಗನಹಳ್ಳಿಯಲ್ಲಿ ಘಟನೆ ನಡೆದಿದೆ. ಮಂಗಳವಾರ ಸಂಜೆ 7.30 ಸುಮಾರಿಗೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಇಂದು ಬೆಳಗ್ಗೆ ಸ್ಥಳೀಯರು ನೋಡಿ 112ಗೆ ಕರೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಮೃತದೇಹವನ್ನು ಆರ್.ಆರ್.ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
7 ರಿಂದ 8 ವರ್ಷಗಳ ಹಿಂದೆ ನಾಗೇಶ್ ಹಾಗೂ ಗೌರಿ ಮದುವೆ ಆಗಿದ್ದರು. ಆಗಾಗ ಕೌಟುಂಬಿಕ ಸಮಸ್ಯೆಯಿಂದ ಇವರು ಜಗಳ ಮಾಡಿಕೊಳ್ಳುತ್ತಿದ್ದರು. 5 ವರ್ಷಗಳಿಂದ ಬೇರೆ ಊರಲ್ಲಿ ಹೆಂಡತಿಯನ್ನು ಇಟ್ಟಿದ್ದ ನಾಗೇಶ್, 3 ದಿನಗಳ ಹಿಂದೆ ಪತ್ನಿಯನ್ನು ಮನೆಗೆ ಕರೆತಂದಿದ್ದ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಸ್ಮಶಾನಕ್ಕೆ ಕರೆದೊಯ್ದು ಪತ್ನಿಯನ್ನ ಗಂಡ ನಾಗೇಶ್ ಕೊಲೆ ಮಾಡಿದ್ದಾನೆ. ಸದ್ಯ ಆತನಿಗಾಗಿ ಕೆಂಗೇರಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.
Family dispute, husbands murders wife calling her to graveyard. The deceased has been identified as Gowri (26). Husband Nagesh is the accused who is now missing after committing crime.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm