ಬ್ರೇಕಿಂಗ್ ನ್ಯೂಸ್
18-08-24 10:24 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 18: ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನರಿಂಗಾನ ಗ್ರಾಮದ ನವಾಝ್ ಯಾನೆ ನವ್ವ(32) ಹಾಗೂ ಮಹಮ್ಮದ್ ನಿಯಾಫ್ ಯಾನೆ ನಿಯಾ(28) ಎಂದು ಗುರುತಿಸಲಾಗಿದೆ.
ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬ ವೃದ್ಧ ಮಹಿಳೆ ಮೊನ್ನೆ ಶುಕ್ರವಾರ ಮುದುಂಗಾರು ಕಟ್ಟೆ ಶಾಲಾ ಹಿಂಭಾಗದಲ್ಲಿ ಸೊಪ್ಪು ಕೊಯ್ಯುತ್ತಿದ್ದಾಗ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಆಗಂತುಕರು ಮಹಿಳೆಯ ಸುಮಾರು ಒಂದುವರೆ ಪವನ್ ತೂಕದ ಬಂಗಾರದ ಸರ ಕಸಿದು ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ಮಹಿಳೆ ಬೊಬ್ಬೆ ಹಾಕಿದ್ದರೂ ಸ್ಥಳದಲ್ಲಿ ಯಾರೂ ಇರಲಿಲ್ಲ. ಬಳಿಕ ಮಹಿಳೆಯ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಸಿಸಿ ಟಿವಿಗಳ ಪರಿಶೀಲನೆ ವೇಳೆ ಕಳ್ಳರ ಸುಳಿವು ಸಿಕ್ಕಿತ್ತು.
ಕಳ್ಳತನ ನಡೆದ ಎರಡೇ ದಿನದಲ್ಲಿ ಕೊಣಾಜೆ ಪೊಲೀಸರಾದ ಪಿಎಸ್ಐ ವಿನೋದ್, ಸಿಬ್ಬಂದಿಗಳಾದ ಸಂತೋಷ್ ಕೆಸಿ, ಬಸವನ ಗೌಡ ಹಾಗೂ ಸುರೇಶ್ ಅವರು ಸರ ಕಳ್ಳತನ ನಡೆಸಿದ್ದ ಆರೋಪಿಗಳನ್ನು ಭಾನುವಾರ ಕೈರಂಗಳ ಗ್ರಾಮದ ವಿದ್ಯಾನಗರ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಆರೋಪಿಗಳಿಂದ ಹತ್ತು ಗ್ರಾಂ ಬಂಗಾರ ಹಾಗೂ ಡಿಯೋ ಸ್ಕೂಟರನ್ನು ವಶಪಡಿಸಿಕೊಂಡಿಸಿದ್ದಾರೆ.
ಆರೋಪಿಗಳಲ್ಲಿ ನವಾಝ್ ಎಂಬಾತನ ವಿರುದ್ದ ಕೊಣಾಜೆ ಠಾಣೆಯಲ್ಲಿ ಈ ಹಿಂದೆ ದರೋಡೆ ಹಾಗೂ ಗಲಾಟೆ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Two arrested from Mangalore over chain snatching by police. The arrested have been identified as Nawaz and Niyab. They snatched the gold chain of 69 year old women who was walking on the road.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm