ಬ್ರೇಕಿಂಗ್ ನ್ಯೂಸ್
20-08-24 05:33 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್. 20: ಪಿಯುಸಿ ವಿದ್ಯಾರ್ಥಿನಿಯ ಕೈಗೆ ಸಹಪಾಠಿ ಬಾಲಕನೊಬ್ಬ ಬ್ಲೇಡ್ ನಲ್ಲಿ ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರು ಪೇಟೆಯ ಕೊಂಬೆಟ್ಟು ಜೂನಿಯರ್ ಕಾಲೇಜು ಆವರಣದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನಲ್ಲಿ ಕಲಿಯುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಇಂದು ಬೆಳಗ್ಗೆ ಹುಡುಗ ಹಿಂಬಾಲಿಸುತ್ತ ಬಂದು ಬಾಲಕಿಯೊಂದಿಗೆ ಮಾತನಾಡುತ್ತಿದ್ದಾಗಲೇ ಸಿಟ್ಟಿಗೆದ್ದು ಕೈಯಲ್ಲಿದ್ದ ಚೂಪಾದ ವಸ್ತುವಿನಿಂದ ಗೀರಿದ್ದು ಬಾಲಕಿಯ ಕೈಗೆ ಗಾಯವಾಗಿದೆ. ಹುಡುಗಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಹುಡುಗ ಹಿಂದೂ ಆಗಿದ್ದಾನೆ. ಮಧ್ಯಾಹ್ನ ಕಾಲೇಜು ಬಿಟ್ಟ ಬಳಿಕ ಹುಡುಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾಳೆ.




ಘಟನೆ ತಿಳಿಯುತ್ತಲೇ ಮುಸ್ಲಿಂ ಸಂಘಟನೆ ಪ್ರಮುಖರು ಮತ್ತು ಯುವಕರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದಾರೆ. ಬಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಬಾಲಕಿ ಹೇಳುವ ಪ್ರಕಾರ, ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದಕ್ಕೆ ವಿದ್ಯಾರ್ಥಿನಿ ಬಾಲಕನಿಗೆ ಬೈದಿದ್ದಾಳಂತೆ. ಇದರಿಂದ ಸಿಟ್ಟಿಗೆದ್ದ ಹುಡುಗ, ತನ್ನ ಕೈಯಲ್ಲಿದ್ದ ಚೂಪಾದ ಬ್ಲೇಡ್ ನಲ್ಲಿ ಬಾಲಕಿಯ ಕೈಗೆ ಇರಿದು ಪರಾರಿಯಾಗಿದ್ದಾನೆ. ಈ ವೇಳೆ ಕಾಲೇಜಿನ ಶಿಕ್ಷಕಿಯೊಬ್ಬರು ಕೈಗೆ ಗಾಜು ತಾಗಿ ಗಾಯವಾಗಿದ್ದಾಗಿ ಹೇಳುವಂತೆ ಸಲಹೆ ನೀಡಿದ್ದರು ಎಂದು ಬಾಲಕಿ ಮಾಧ್ಯಮದ ಮುಂದೆ ಆರೋಪಿಸಿದ್ದಾಳೆ.
ಆಸ್ಪತ್ರೆ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ನೆರೆದಿದ್ದ ಜನರನ್ನು ಪೊಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಮುಖಂಡರು, ಮುಸ್ಲಿಂ ಸಂಘಟನೆ ಮುಖಂಡರು ಸೇರಿದ್ದು ಹುಡುಗ ಚೂರಿ ಇರಿದಿದ್ದಾನೆ, ಆತನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
PUC girl Student attacked by minor boy in blade, turns into Hindu muslim fight at puttur in Mangalore. Both muslim and Hindu organisations have joined in great numbers at the hospital.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm