ಬ್ರೇಕಿಂಗ್ ನ್ಯೂಸ್
22-08-24 09:24 am Mangaluru correspondent ಕ್ರೈಂ
ಮಂಗಳೂರು, ಆಗಸ್ಟ್ 22: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಬಿಜೆಪಿಗರ ಆಕ್ರೋಶಕ್ಕೆ ತುತ್ತಾಗಿರುವಾಗಲೇ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆದಿದೆ. ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಂಗಳೂರು ನಗರದ ವೆಲೆನ್ಸಿಯಾದಲ್ಲಿರುವ ಐವಾನ್ ಡಿಸೋಜ ಅವರ ಮನೆಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಕಲ್ಲು ತೂರಾಟದಿಂದ ಯಾವುದೇ ಹಾನಿಯಾಗಿಲ್ಲ. ಮನೆಯ ಕಿಟಕಿಯ ಫ್ರೇಮ್ ಗೆ ಕಲ್ಲು ಬಿದ್ದಿದ್ದರಿಂದ ತೊಂದರೆ ಆಗಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಆಸುಪಾಸಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ.

ಐವಾನ್ ಡಿಸೋಜ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಬಿಜೆಪಿ ಇಂದು ಆಗಸ್ಟ್ 22ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಮಂಗಳೂರಿನ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ. ಇದೇ ಸಂದರ್ಭದಲ್ಲಿ ಡಿಸೋಜ ಮನೆಗೆ ಕಲ್ಲು ಬಿದ್ದಿದ್ದು ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
A group of miscreants pelted stones at the residence of MLC Ivan D’Souza in Valencia, Mangaluru, on the night of August 21. The incident is believed to be a consequence of D’Souza’s controversial statement against the Governor
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm