ಬ್ರೇಕಿಂಗ್ ನ್ಯೂಸ್
23-08-24 04:20 pm Udupi Correspondent ಕ್ರೈಂ
ಉಡುಪಿ, ಆ 23: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ಪತಿಯೇ ತನ್ನ ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಶಂಕೆ ಇದೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ (30) ಕೊಲೆ ಆರೋಪಿಯಾಗಿದ್ದಾನೆ.
ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ.
ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಶಂಕೆ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ
ಆರೋಪಿ ಕಳೆದ ಎರಡು ವರ್ಷಗಳಿಂದ ಸ್ಥಳೀಯ ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಹಿರಿಯ ಪೊಲೀಸರು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಂಡ, ಹೆಂಡತಿ ನಡುವೆ ಜಗಳವಾಗಿದೆ. ಗಲಾಟೆ ಅಕ್ಕಪಕ್ಕದ ಮನೆಯವರಿಗೂ ಕೇಳಿಸಿದೆ. ಬೆಳಗಿನ ಜಾವ ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಗಂಡನೇ ಹೆಂಡತಿಯನ್ನು ಕೊಲೆ ಮಾಡಿರುವುದು ಗೊತ್ತಾಯಿತು. ಈಗಾಗಲೇ ಆರೋಪಿ ಕಿರಣ್ನನ್ನು ಅರೆಸ್ಟ್ ಮಾಡಿದ್ದೇವೆ. ಮೃತರ ಪೋಷಕರು ಹಾಗೂ ಸಂಬಂಧಿಕರಿಗೆ ತಿಳಿಸಲಾಗಿದೆ" ಎಂದು ತಿಳಿಸಿದರು.
Udupi 28 year old married women killed by husband over minor fights. The deceased has been identified as Jayashree. Husband Kiran has been arrested. Kiran was said to be working as a cook in temple.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm