ಬ್ರೇಕಿಂಗ್ ನ್ಯೂಸ್
23-08-24 08:20 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಪುರುಷರ ವೇಷ ಧರಿಸಿ ಮನೆ, ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಗುಂಪಿನ ಓರ್ವ ಮಹಿಳೆಯೊಬ್ಬಳನ್ನು ಬಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಿಲೂಪರ್ (22) ಬಂಧಿತೆ. ಆರೋಪಿತಳಿಂದ 4.9 ಲಕ್ಷ ಮೌಲ್ಯದ 70 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯು ಅಪ್ರಾಪ್ತ ಬಾಲಕಿಸಹಿತ ನಾಲ್ವರು ಸದಸ್ಯರ ತಂಡ ಹೊಂದಿದ್ದಳು. ಮೋಜು-ಮಸ್ತಿಯ ಹವ್ಯಾಸ ಹೊಂದಿದ್ದ ಆರೋಪಿಗಳ ಪೈಕಿ ಮೂವರು ಮಹಿಳೆಯರು ಪುರುಷರ ವೇಷ ಧರಿಸಿ ಆಟೋ ಚಲಾಯಿಸಿಕೊಂಡು ಬಂದು ಅಂಗಡಿ ಮನೆಗಳಲ್ಲಿ ಮಾಲೀಕರೊಂದಿಗೆ ಮಾತುಕತೆಗಿಳಿಯುತ್ತಿದ್ದರು. ಅದೇ ಸಮಯದಲ್ಲಿ ಆರೋಪಿಗಳ ಗುಂಪಿನಲ್ಲಿರುವ ಬಾಲಕಿ ಮನೆ/ಅಂಗಡಿಗಳಲ್ಲಿರುವ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದಳು. ಆರೋಪಿಗಳು ಇದೇ ರೀತಿ ಆಗಸ್ಟ್ 2ರಂದು ಬಗಲಗುಂಟೆ ವ್ಯಾಪ್ತಿಯೊಂದರಲ್ಲಿ ಅಂಗಡಿಗೆ ಹೊಂದಿಕೊಂಡಿರುವ ಮನೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಆಗಸ್ಟ್ 15ರಂದು ಡಿ.ಜೆ.ಹಳ್ಳಿ ಸಮೀಪದ ಶಾಂಪುರ ಬಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಬಂಧಿತಳಿಂದ 4.9 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇನ್ನೂ 55 ಗ್ರಾಂ ಚಿನ್ನದ ಒಡವೆಗಳನ್ನು ತಲೆಮರೆಸಿಕೊಂಡಿರುವ ಆರೋಪಿತೆಯರ ಪೈಕಿ ಓರ್ವಳು ತೆಗೆದುಕೊಂಡು ಹೋಗಿರುವುದಾಗಿ ಆರೋಪಿ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
22 year old girl arrested for stealing gold from house and shops in Bangalore. The accused has been identified as Nilupar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm