ಬ್ರೇಕಿಂಗ್ ನ್ಯೂಸ್
23-08-24 08:24 pm Bangalore Correspondent ಕ್ರೈಂ
ಬೆಂಗಳೂರು, ಆ 23: ಸ್ನೇಹಿತನೊಂದಿಗೆ ಖಾಸಗಿ ವಿಡಿಯೋ ಇರುವುದಾಗಿ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಆಕೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯು ಜಯನಗರ ಪೊಲೀಸರ ಕೈಸೆರೆಯಾಗಿದ್ದಾನೆ.
ಯುವತಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ಆರ್.ಟಿ.ನಗರದ ಹರ್ಫಾತ್ ಎಂಬಾತನನ್ನು ಬಂಧಿಸಿ 15 ಲಕ್ಷ ಮೌಲ್ಯದ 264 ಗ್ರಾಂ. ಚಿನ್ನದೊಡವೆ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಯನಗರದ ನಿವಾಸಿಯಾಗಿರುವ ಯುವತಿಯು ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅರ್ಧಕ್ಕೆ ಮೊಟಕುಗೊಳಿಸಿದ್ದಳು. ಈ ಮಧ್ಯೆ ಆರೋಪಿ ಹರ್ಫಾತ್ ಆಕೆಯ ಸಹ ಯುವತಿಯ ಸ್ನೇಹಿತನಾಗಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಡ್ಯಾನಿಶ್ ಎಂಬುನನೊಂದಿಗೆ ಯುವತಿ ಸ್ನೇಹ ಬೆಳೆಸಿಕೊಂಡಿದ್ದಳು. ಇವರಿಬ್ಬರಿಗೂ ಆರೋಪಿ ಕಾಮನ್ ಫ್ರೆಂಡ್ ಆಗಿದ್ದ. ಈ ಮಧ್ಯೆ ಯುವತಿ ಹಾಗೂ ಸ್ನೇಹಿತ ಡ್ಯಾನಿಶ್ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಹರ್ಫಾತ್, ಯುವತಿಗೆ ಕರೆ ಮಾಡಿ ಡ್ಯಾನಿಶ್ ಜೊತೆವಿರುವ ಖಾಸಗಿ ವಿಡಿಯೋ ಹಾಗೂ ಫೋಟೋ ಇರುವುದಾಗಿ ಬೆದರಿಸಿದ್ದ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದ. ಮನೆಯಲ್ಲಿ ಚಿನ್ನಾಭರಣ ತಂದುಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Youth arrested for blackmailing friend of private video, 15 lakhs gold seized. The arrested has been identified as Harshath who was a close friend of the victim.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm