ಬ್ರೇಕಿಂಗ್ ನ್ಯೂಸ್
23-08-24 08:24 pm Bangalore Correspondent ಕ್ರೈಂ
ಬೆಂಗಳೂರು, ಆ 23: ಸ್ನೇಹಿತನೊಂದಿಗೆ ಖಾಸಗಿ ವಿಡಿಯೋ ಇರುವುದಾಗಿ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಆಕೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯು ಜಯನಗರ ಪೊಲೀಸರ ಕೈಸೆರೆಯಾಗಿದ್ದಾನೆ.
ಯುವತಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ಆರ್.ಟಿ.ನಗರದ ಹರ್ಫಾತ್ ಎಂಬಾತನನ್ನು ಬಂಧಿಸಿ 15 ಲಕ್ಷ ಮೌಲ್ಯದ 264 ಗ್ರಾಂ. ಚಿನ್ನದೊಡವೆ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಯನಗರದ ನಿವಾಸಿಯಾಗಿರುವ ಯುವತಿಯು ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅರ್ಧಕ್ಕೆ ಮೊಟಕುಗೊಳಿಸಿದ್ದಳು. ಈ ಮಧ್ಯೆ ಆರೋಪಿ ಹರ್ಫಾತ್ ಆಕೆಯ ಸಹ ಯುವತಿಯ ಸ್ನೇಹಿತನಾಗಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಡ್ಯಾನಿಶ್ ಎಂಬುನನೊಂದಿಗೆ ಯುವತಿ ಸ್ನೇಹ ಬೆಳೆಸಿಕೊಂಡಿದ್ದಳು. ಇವರಿಬ್ಬರಿಗೂ ಆರೋಪಿ ಕಾಮನ್ ಫ್ರೆಂಡ್ ಆಗಿದ್ದ. ಈ ಮಧ್ಯೆ ಯುವತಿ ಹಾಗೂ ಸ್ನೇಹಿತ ಡ್ಯಾನಿಶ್ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಹರ್ಫಾತ್, ಯುವತಿಗೆ ಕರೆ ಮಾಡಿ ಡ್ಯಾನಿಶ್ ಜೊತೆವಿರುವ ಖಾಸಗಿ ವಿಡಿಯೋ ಹಾಗೂ ಫೋಟೋ ಇರುವುದಾಗಿ ಬೆದರಿಸಿದ್ದ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದ. ಮನೆಯಲ್ಲಿ ಚಿನ್ನಾಭರಣ ತಂದುಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Youth arrested for blackmailing friend of private video, 15 lakhs gold seized. The arrested has been identified as Harshath who was a close friend of the victim.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm