ಬ್ರೇಕಿಂಗ್ ನ್ಯೂಸ್
23-08-24 08:24 pm Bangalore Correspondent ಕ್ರೈಂ
ಬೆಂಗಳೂರು, ಆ 23: ಸ್ನೇಹಿತನೊಂದಿಗೆ ಖಾಸಗಿ ವಿಡಿಯೋ ಇರುವುದಾಗಿ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಆಕೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯು ಜಯನಗರ ಪೊಲೀಸರ ಕೈಸೆರೆಯಾಗಿದ್ದಾನೆ.
ಯುವತಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ಆರ್.ಟಿ.ನಗರದ ಹರ್ಫಾತ್ ಎಂಬಾತನನ್ನು ಬಂಧಿಸಿ 15 ಲಕ್ಷ ಮೌಲ್ಯದ 264 ಗ್ರಾಂ. ಚಿನ್ನದೊಡವೆ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಯನಗರದ ನಿವಾಸಿಯಾಗಿರುವ ಯುವತಿಯು ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅರ್ಧಕ್ಕೆ ಮೊಟಕುಗೊಳಿಸಿದ್ದಳು. ಈ ಮಧ್ಯೆ ಆರೋಪಿ ಹರ್ಫಾತ್ ಆಕೆಯ ಸಹ ಯುವತಿಯ ಸ್ನೇಹಿತನಾಗಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಡ್ಯಾನಿಶ್ ಎಂಬುನನೊಂದಿಗೆ ಯುವತಿ ಸ್ನೇಹ ಬೆಳೆಸಿಕೊಂಡಿದ್ದಳು. ಇವರಿಬ್ಬರಿಗೂ ಆರೋಪಿ ಕಾಮನ್ ಫ್ರೆಂಡ್ ಆಗಿದ್ದ. ಈ ಮಧ್ಯೆ ಯುವತಿ ಹಾಗೂ ಸ್ನೇಹಿತ ಡ್ಯಾನಿಶ್ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಹರ್ಫಾತ್, ಯುವತಿಗೆ ಕರೆ ಮಾಡಿ ಡ್ಯಾನಿಶ್ ಜೊತೆವಿರುವ ಖಾಸಗಿ ವಿಡಿಯೋ ಹಾಗೂ ಫೋಟೋ ಇರುವುದಾಗಿ ಬೆದರಿಸಿದ್ದ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದ. ಮನೆಯಲ್ಲಿ ಚಿನ್ನಾಭರಣ ತಂದುಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Youth arrested for blackmailing friend of private video, 15 lakhs gold seized. The arrested has been identified as Harshath who was a close friend of the victim.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm