ಬ್ರೇಕಿಂಗ್ ನ್ಯೂಸ್
23-08-24 08:24 pm Bangalore Correspondent ಕ್ರೈಂ
ಬೆಂಗಳೂರು, ಆ 23: ಸ್ನೇಹಿತನೊಂದಿಗೆ ಖಾಸಗಿ ವಿಡಿಯೋ ಇರುವುದಾಗಿ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಆಕೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯು ಜಯನಗರ ಪೊಲೀಸರ ಕೈಸೆರೆಯಾಗಿದ್ದಾನೆ.
ಯುವತಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ಆರ್.ಟಿ.ನಗರದ ಹರ್ಫಾತ್ ಎಂಬಾತನನ್ನು ಬಂಧಿಸಿ 15 ಲಕ್ಷ ಮೌಲ್ಯದ 264 ಗ್ರಾಂ. ಚಿನ್ನದೊಡವೆ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಯನಗರದ ನಿವಾಸಿಯಾಗಿರುವ ಯುವತಿಯು ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅರ್ಧಕ್ಕೆ ಮೊಟಕುಗೊಳಿಸಿದ್ದಳು. ಈ ಮಧ್ಯೆ ಆರೋಪಿ ಹರ್ಫಾತ್ ಆಕೆಯ ಸಹ ಯುವತಿಯ ಸ್ನೇಹಿತನಾಗಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಡ್ಯಾನಿಶ್ ಎಂಬುನನೊಂದಿಗೆ ಯುವತಿ ಸ್ನೇಹ ಬೆಳೆಸಿಕೊಂಡಿದ್ದಳು. ಇವರಿಬ್ಬರಿಗೂ ಆರೋಪಿ ಕಾಮನ್ ಫ್ರೆಂಡ್ ಆಗಿದ್ದ. ಈ ಮಧ್ಯೆ ಯುವತಿ ಹಾಗೂ ಸ್ನೇಹಿತ ಡ್ಯಾನಿಶ್ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಹರ್ಫಾತ್, ಯುವತಿಗೆ ಕರೆ ಮಾಡಿ ಡ್ಯಾನಿಶ್ ಜೊತೆವಿರುವ ಖಾಸಗಿ ವಿಡಿಯೋ ಹಾಗೂ ಫೋಟೋ ಇರುವುದಾಗಿ ಬೆದರಿಸಿದ್ದ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದ. ಮನೆಯಲ್ಲಿ ಚಿನ್ನಾಭರಣ ತಂದುಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Youth arrested for blackmailing friend of private video, 15 lakhs gold seized. The arrested has been identified as Harshath who was a close friend of the victim.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am