ಬ್ರೇಕಿಂಗ್ ನ್ಯೂಸ್
23-08-24 10:59 pm Udupi Correspondent ಕ್ರೈಂ
ಉಡುಪಿ, ಆ 23: ಪತ್ನಿಯ ರೀಲ್ಸ್ ಹುಚ್ಚಾಟ್ಟಕ್ಕೆ ಬೇಸತ್ತು ಗಂಡ ತನ್ನ ಪತ್ನಿಯನ್ನ ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿ ಎಂಬಲ್ಲಿ ನಡೆದಿದೆ.
ಬೀದರ್ ಮೂಲದ ಜಯಶ್ರೀ (31) ಕೊಲೆಯಾದವಳು. ಪತಿ ಕಿರಣ್ ನನ್ನು ಕೋಟ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಜಯಶ್ರೀ ಕಿರಣ್ ನನ್ನ 9 ತಿಂಗಳ ಹಿಂದಷ್ಟೇ ಮದುವೆಯಾಗಿದ್ಲು. ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿಯ ಕಡಿದ ಹೆದ್ದಾರಿ ಎಂಬಲ್ಲಿ ಬಾಡಿಗೆ ಮನೆ ಮಾಡಿಕೊಂಡು ದಂಪತಿ ಜೀವನ ನಡೆಸುತ್ತಿದ್ದರು.
ಜಯಶ್ರೀ ಸದಾ ಮೊಬೈಲ್ನಲ್ಲಿ ಬ್ಯುಸಿ ಇರುತ್ತಿದ್ದರಂತೆ. ರೀಲ್ಸ್ ಮಾಡೋ ಹುಚ್ಚು ಇದ್ದ ಜಯಶ್ರೀ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿಡಿಯೋಗಳನ್ನು ಪೋಸ್ಟ್ ಮಾಡ್ಕೊಂಡು ಬ್ಯುಸಿ ಇದ್ಲು. ಪತ್ನಿಯ ಈ ಮೊಬೈಲ್ ಗೀಳು ಗಂಡನಿಗೆ ಕೋಪ ತರುತ್ತಿತ್ತು ಆಗಾಗ ಜಗಳಕ್ಕೆ ಕಾರಣವಾಗಿತ್ತು. ಗಂಡ, ಹೆಂಡತಿ ಮಧ್ಯೆ ರೀಲ್ಸ್ ವಿಚಾರವಾಗಿ ಶುರುವಾದ ಜಗಳ ಈಗ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೋಟ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Udupi Murder of wife is over social media reels fight. Jayashree native of Bidar was murdered by husband over reels video.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm