ಬ್ರೇಕಿಂಗ್ ನ್ಯೂಸ್
09-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.9 : ಸೋಮವಾರ ರಾತ್ರಿ ಮದುವೆ ಮನೆಯಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿ ರೌಡಿಶೀಟರ್ ಸಹಿತ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ರೌಡಿಶೀಟರ್ ಗೌರೀಶ್, ಆತನ ಸ್ನೇಹಿತರಾದ ತಲಪಾಡಿಯ ಸುಮಂತ್, ಬಜಾಲ್ ನಿವಾಸಿ ಸುಮಂತ್ ಮತ್ತು ಆಶಿತ್ ಬಂಧಿತರು.
ಮುಂಬೈಯಿಂದ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದವರು, ಗೌರೀಶ್ ಬಳಿ ದಾರಿ ಕೇಳಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ದಾಂಧಲೆ ನಡೆದಿದೆ. ಈ ಸಂದರ್ಭ ಗೌರೀಶ್ ತನ್ನ ಗೆಳೆಯರನ್ನು ಕರೆಯಿಸಿ ಮಹಿಳೆಯರನ್ನು ಎಳೆದಾಡಿ, ಹೆಲ್ಮೆಟ್ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಕಂಟ್ರೋಲ್ ರೂಮಿನಿಂದ ಬಂದ ಸೂಚನೆಯಂತೆ ಸಾಗರ ವಾಹನದಲ್ಲಿ ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾರಾಯಣ ಎಂ.ಕೆ. ಸ್ಥಳಕ್ಕೆ ತೆರಳಿ ಗೌರೀಶ್ ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆರೋಪಿಗಳು ಪೊಲೀಸರ ಸಮವಸ್ತ್ರಕ್ಕೆ ಕೈ ಹಾಕಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು. ಅಲ್ಲದೆ, ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆ ಪೊಲೀಸರು ಅಂದು ರಾತ್ರಿಯೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೌಡಿಶೀಟರ್ ಗೌರೀಶ್ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಳೆದ ವರ್ಷವೂ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ಸಂದರ್ಭ ಆತನ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದರು.
Mangalore Rowdy Shetter Gowrish and three others arrested for creating Chaos in Marriage House in Padil and also for assaulting cop who came to solve the issue.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am