ಬ್ರೇಕಿಂಗ್ ನ್ಯೂಸ್
09-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.9 : ಸೋಮವಾರ ರಾತ್ರಿ ಮದುವೆ ಮನೆಯಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿ ರೌಡಿಶೀಟರ್ ಸಹಿತ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ರೌಡಿಶೀಟರ್ ಗೌರೀಶ್, ಆತನ ಸ್ನೇಹಿತರಾದ ತಲಪಾಡಿಯ ಸುಮಂತ್, ಬಜಾಲ್ ನಿವಾಸಿ ಸುಮಂತ್ ಮತ್ತು ಆಶಿತ್ ಬಂಧಿತರು.
ಮುಂಬೈಯಿಂದ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದವರು, ಗೌರೀಶ್ ಬಳಿ ದಾರಿ ಕೇಳಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ದಾಂಧಲೆ ನಡೆದಿದೆ. ಈ ಸಂದರ್ಭ ಗೌರೀಶ್ ತನ್ನ ಗೆಳೆಯರನ್ನು ಕರೆಯಿಸಿ ಮಹಿಳೆಯರನ್ನು ಎಳೆದಾಡಿ, ಹೆಲ್ಮೆಟ್ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಕಂಟ್ರೋಲ್ ರೂಮಿನಿಂದ ಬಂದ ಸೂಚನೆಯಂತೆ ಸಾಗರ ವಾಹನದಲ್ಲಿ ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾರಾಯಣ ಎಂ.ಕೆ. ಸ್ಥಳಕ್ಕೆ ತೆರಳಿ ಗೌರೀಶ್ ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆರೋಪಿಗಳು ಪೊಲೀಸರ ಸಮವಸ್ತ್ರಕ್ಕೆ ಕೈ ಹಾಕಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು. ಅಲ್ಲದೆ, ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆ ಪೊಲೀಸರು ಅಂದು ರಾತ್ರಿಯೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೌಡಿಶೀಟರ್ ಗೌರೀಶ್ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಳೆದ ವರ್ಷವೂ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ಸಂದರ್ಭ ಆತನ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದರು.
Mangalore Rowdy Shetter Gowrish and three others arrested for creating Chaos in Marriage House in Padil and also for assaulting cop who came to solve the issue.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 05:12 pm
Mangalore Correspondent
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm