ಬ್ರೇಕಿಂಗ್ ನ್ಯೂಸ್
30-08-24 03:31 pm HK News Desk ಕ್ರೈಂ
ಬೆಳಗಾವಿ, ಆ 29: ಕಿರಾತಕರ ಗ್ಯಾಂಗ್ವೊಂದು ಸಿನಿಮೀಯ ರೀತಿಯಲ್ಲಿ ರಾತೋರಾತ್ರಿ ಪಟ್ಟಣ ಪಂಚಾಯತ್ ಸದಸ್ಯನ ಅಪಹರಣ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನ ಚೌಕಿಮಠ ಬಳಿ ಘಟನೆ ನಡೆದಿದೆ.
ಕಿತ್ತೂರು ಪಟ್ಟಣ ಪಂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿ ಆಗಿತ್ತು. ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಎಂಬಾತನನ್ನು ಕಾಂಗ್ರೆಸ್ ಸದಸ್ಯರು ಕಿಡ್ನ್ಯಾಪ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಈ ಸಂಬಂಧ ಅಶೋಕ್ ಮಾಳಗಿ, ಬಸವರಾಜ್ ಸಂಗೊಳ್ಳಿ, ಸುರೇಶ ಕಡೆಮನಿ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ಮೂವರು ಸೇರಿ ನನ್ನ ಮಗನನ್ನು ಕಿಡ್ನ್ಯಾಪ್ ಮಾಡಿದ್ದಾರೆಂದು ನಾಗರಾಜ್ ತಂದೆ ಬಸವರಾಜ್ ಅಸುಂಡಿ ಕಿತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೆಪ್ಟಂಬರ್ 3 ರಂದು ಕಿತ್ತೂರು ಪಟ್ಟಣ ಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ನಿಗದಿಯಾಗಿತ್ತು.
ಕಿತ್ತೂರು ಪಟ್ಟಣ ಪಂಚಾಯತ್ ಬಿಜೆಪಿಯ 9 ಹಾಗೂ ಕಾಂಗ್ರೇಸ್ ನ 5 ಪಕ್ಷೇತರ 4 ಸದಸ್ಯರ ಬಲ ಹೊಂದಿದೆ. ಈ ವೇಳೆ ಬಿಜೆಪಿ ಸದಸ್ಯನ ಕಿಡ್ನ್ಯಾಪ್ ಮಾಡಿ ಕಾಂಗ್ರೆಸ್ ಸದಸ್ಯರು ಅಧ್ಯಕ್ಷ ಸ್ಥಾನಕ್ಕೇರುವ ಪ್ಲಾನ್ ಮಾಡಿದ್ದರು. ಸದ್ಯ ನಾಗರಾಜ್ನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಇರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಬೆಳಗಾವಿ ಪೊಲೀಸರು ಕಿಡ್ನ್ಯಾಪ್ ಮಾಡಿದವರಿಗೆ ತಲಾಶ್ ನಡೆಸಲು ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ ಅವರು ಮೂರು ತಂಡಗಳ ರಚನೆ ಮಾಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿಯ ಕಾರ್ಯಕರ್ತರು ತಡರಾತ್ರಿಯೇ ಕಿತ್ತೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದು, ಬಿಜೆಪಿ ಸದಸ್ಯರೊಬ್ಬರ ಅಪಹರಣ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A BJP member of the Town Panchayat, Nagaraj Asundi, was kidnapped from the town on Thursday night in the wake of election for the posts of president and vice president to be held on September 3.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm