ಬ್ರೇಕಿಂಗ್ ನ್ಯೂಸ್
31-08-24 08:14 pm HK News Desk ಕ್ರೈಂ
ಪುಣೆ, ಆ 31: ವೃದ್ಧ ದಂಪತಿಗಳು ತಮ್ಮ ದ್ವಿಚಕ್ರ ವಾಹನವನ್ನ ರಸ್ತೆ ಬದಿ ನಿಲ್ಲಿಸಿ ವಡಾಪಾವ್ ತರಲು ಹೋಗಿ ಬರುವಷ್ಟರಲ್ಲಿ ಸ್ಕೂಟಿಯಲ್ಲಿದ್ದ ಐದು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳರ ಪಾಲಾಗಿದೆ.
ವೃದ್ಧ ದಂಪತಿಗಳು ಬ್ಯಾಂಕಿನಲ್ಲಿದ್ದ ತಮ್ಮ ಆಭರಣಗಳನ್ನು ಪಡೆದುಕೊಂಡು ಮನೆಗೆ ಬರುತ್ತಿದ್ದ ವೇಳೆ ದಾರಿ ಮಧ್ಯೆ ದಂಪತಿಗೆ ವಡಾಪಾವ್ ತಿನ್ನುವ ಆಸೆಯಾಗಿದೆ ಅದರಂತೆ ದಂಪತಿ ಹೋಟೆಲ್ ಬಳಿ ತಮ್ಮ ಸ್ಕೂಟಿ ನಿಲ್ಲಿಸಿ ಪತಿ ವಡಾಪಾವ್ ತರಲು ಹೋಗಿದ್ದಾರೆ ಆದರೆ ಪತ್ನಿ ಸ್ಕೂಟಿ ಬಳಿಯೇ ನಿಂತಿದ್ದು ಇದನ್ನು ಗಮನಿಸಿದ ಇಬ್ಬರು ಕಳ್ಳರ ತಂಡ ಓರ್ವ ಸ್ಕೂಟಿ ಬಳಿ ಹೊಂಚು ಹಾಕುತ್ತಿದ್ದ ಆದರೆ ಇದು ವೃದ್ಧ ಮಹಿಳೆಯ ಗಮನಕ್ಕೆ ಬಂದಿಲ್ಲ ಅಷ್ಟೋತ್ತಿಗಾಗಲೇ ಕಳ್ಳರ ತಂಡದಲ್ಲಿದ್ದ ಇನ್ನೋರ್ವ ಬೈಕಿನಲ್ಲಿ ಬಂದು ವೃದ್ಧ ಮಹಿಳೆಯ ಬಳಿ ಹಣ ಬಿದ್ದಿದೆ ಎಂದು ಹೇಳುತ್ತಾನೆ ಯುವಕನ ಮಾತು ನಂಬಿ ಸ್ಕೂಟಿಯ ಹಿಂಬದಿಗೆ ಮಹಿಳೆ ಹೋದದ್ದನ್ನು ಗಮನಿಸುತ್ತಿದ್ದ ಇನ್ನೋರ್ವ ಕೂಡಲೇ ಸ್ಕೂಟಿಯ ಎದುರು ಇರಿಸಿದ್ದ ಚಿನ್ನಾಭರಣಗಳ ಬ್ಯಾಗ್ ಎಗರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಇತ್ತ ಕಳ್ಳ ಬ್ಯಾಗ್ ಎಗರಿಸುತ್ತಿರುವುದನ್ನು ಗಮನಿಸಿದ ಮಹಿಳೆ ಬೊಬ್ಬೆ ಹೊಡೆದು ಅಲ್ಲಿದ್ದ ಜನರಲ್ಲಿ ಹೇಳಿಕೊಂಡಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಕಳ್ಳರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
The quiet streets of Pune were disrupted by a daylight robbery where an elderly couple fell victim to a cunning theft, losing jewellery valued at Rs. 5 lakh. The incident unfolded as the couple made a pit stop to enjoy some vada pav after a routine bank visit on their two-wheeler. The entire ordeal was captured on a nearby CCTV camera. The video shows the man parking the scooter on the roadside and entering the shop to buy the fast food dish, while the woman waits near the scooter when the theft took place.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm