ಬ್ರೇಕಿಂಗ್ ನ್ಯೂಸ್
31-08-24 08:14 pm HK News Desk ಕ್ರೈಂ
ಪುಣೆ, ಆ 31: ವೃದ್ಧ ದಂಪತಿಗಳು ತಮ್ಮ ದ್ವಿಚಕ್ರ ವಾಹನವನ್ನ ರಸ್ತೆ ಬದಿ ನಿಲ್ಲಿಸಿ ವಡಾಪಾವ್ ತರಲು ಹೋಗಿ ಬರುವಷ್ಟರಲ್ಲಿ ಸ್ಕೂಟಿಯಲ್ಲಿದ್ದ ಐದು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳರ ಪಾಲಾಗಿದೆ.
ವೃದ್ಧ ದಂಪತಿಗಳು ಬ್ಯಾಂಕಿನಲ್ಲಿದ್ದ ತಮ್ಮ ಆಭರಣಗಳನ್ನು ಪಡೆದುಕೊಂಡು ಮನೆಗೆ ಬರುತ್ತಿದ್ದ ವೇಳೆ ದಾರಿ ಮಧ್ಯೆ ದಂಪತಿಗೆ ವಡಾಪಾವ್ ತಿನ್ನುವ ಆಸೆಯಾಗಿದೆ ಅದರಂತೆ ದಂಪತಿ ಹೋಟೆಲ್ ಬಳಿ ತಮ್ಮ ಸ್ಕೂಟಿ ನಿಲ್ಲಿಸಿ ಪತಿ ವಡಾಪಾವ್ ತರಲು ಹೋಗಿದ್ದಾರೆ ಆದರೆ ಪತ್ನಿ ಸ್ಕೂಟಿ ಬಳಿಯೇ ನಿಂತಿದ್ದು ಇದನ್ನು ಗಮನಿಸಿದ ಇಬ್ಬರು ಕಳ್ಳರ ತಂಡ ಓರ್ವ ಸ್ಕೂಟಿ ಬಳಿ ಹೊಂಚು ಹಾಕುತ್ತಿದ್ದ ಆದರೆ ಇದು ವೃದ್ಧ ಮಹಿಳೆಯ ಗಮನಕ್ಕೆ ಬಂದಿಲ್ಲ ಅಷ್ಟೋತ್ತಿಗಾಗಲೇ ಕಳ್ಳರ ತಂಡದಲ್ಲಿದ್ದ ಇನ್ನೋರ್ವ ಬೈಕಿನಲ್ಲಿ ಬಂದು ವೃದ್ಧ ಮಹಿಳೆಯ ಬಳಿ ಹಣ ಬಿದ್ದಿದೆ ಎಂದು ಹೇಳುತ್ತಾನೆ ಯುವಕನ ಮಾತು ನಂಬಿ ಸ್ಕೂಟಿಯ ಹಿಂಬದಿಗೆ ಮಹಿಳೆ ಹೋದದ್ದನ್ನು ಗಮನಿಸುತ್ತಿದ್ದ ಇನ್ನೋರ್ವ ಕೂಡಲೇ ಸ್ಕೂಟಿಯ ಎದುರು ಇರಿಸಿದ್ದ ಚಿನ್ನಾಭರಣಗಳ ಬ್ಯಾಗ್ ಎಗರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಇತ್ತ ಕಳ್ಳ ಬ್ಯಾಗ್ ಎಗರಿಸುತ್ತಿರುವುದನ್ನು ಗಮನಿಸಿದ ಮಹಿಳೆ ಬೊಬ್ಬೆ ಹೊಡೆದು ಅಲ್ಲಿದ್ದ ಜನರಲ್ಲಿ ಹೇಳಿಕೊಂಡಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಕಳ್ಳರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
The quiet streets of Pune were disrupted by a daylight robbery where an elderly couple fell victim to a cunning theft, losing jewellery valued at Rs. 5 lakh. The incident unfolded as the couple made a pit stop to enjoy some vada pav after a routine bank visit on their two-wheeler. The entire ordeal was captured on a nearby CCTV camera. The video shows the man parking the scooter on the roadside and entering the shop to buy the fast food dish, while the woman waits near the scooter when the theft took place.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm