ಬ್ರೇಕಿಂಗ್ ನ್ಯೂಸ್
02-09-24 02:11 pm Bangalore Correspondent ಕ್ರೈಂ
ಬೆಂಗಳೂರು, ಸೆ 02: ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ಬೆದರಿಸಿ, ರಾಬರಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಚ್ಎಎಲ್ನ ವಿಭೂತಿಪುರದ ಭರತ್, ವಿಘ್ನೇಶ್ ಹಾಗೂ ಜೋಯಲ್ ಅಭಿಷೇಕ್ ಬಂಧಿತರು.
ವಿವಿಧ ಕಂಪನಿಗಳ ಡೆಲಿವರಿ ಬಾಯ್ಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ತಲ್ವಾರ್ ಹಿಡಿದು ಅಡ್ಡಗಟ್ಟುತ್ತಿದ್ದರು. ಬಳಿಕ ಬೆದರಿಸಿ ಅವರ ಬಳಿಯಿರುವ ಊಟ, ತಿಂಡಿ, ವಸ್ತುಗಳು, ದ್ವಿಚಕ್ರ ವಾಹನವನ್ನು ದೋಚಿಕೊಂಡು ಪರಾರಿಯಾಗುತ್ತಿದ್ದರು. ಇದೇ ರೀತಿ ಆಗಸ್ಟ್ 4 ಮತ್ತು 21ರಂದು ಹೆಚ್ಎಎಲ್ನ ಕೋನೇನ ಅಗ್ರಹಾರದಲ್ಲಿ ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ದೋಚಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜೀವನ ಭೀಮಾ ನಗರ ಠಾಣೆ ಪೊಲೀಸರು, ಮೊದಲು ಡೆಲಿವರಿ ಬಾಯ್ನನ್ನು ಪತ್ತೆ ಹಚ್ಚಿದ್ದರು. ಆತನಿಂದ ದೂರು ಪಡೆದು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಮಾರತ್ತಹಳ್ಳಿ, ಕೆ.ಆರ್.ಪುರಂ ಸೇರಿದಂತೆ ಹಲವು ಕಡೆಗಳಲ್ಲಿ ತಲ್ವಾರ್ ತೋರಿಸಿ ದೋಚಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಬಂಧಿತರಿಂದ ನಾಲ್ಕು ದ್ವಿಚಕ್ರ ವಾಹನಗಳು, ತಲ್ವಾರ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Three arrested for attack over delivery boys and robbery in Bangalore. The gang will attack the delivery boy steal the food with the bike.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm